ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಮತ ಎಣಿಕೆಯಲ್ಲಿ ಮಹಾಯುತಿ ಮೈತ್ರಿಯು ಮುನ್ನಡೆ ಸಾಧಿಸುತ್ತಿದ್ದಂತೆ ಶಿವಸೇನಾ ಉದ್ಧವ್ ಬಣದ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿದ್ದು, ಈ ಫಲಿತಾಂಶಗಳನ್ನು ನಾವು ಒಪ್ಪಿಕೊಳ್ಳುವುದಿಲ್ಲ, ಇದು ಜನರ ಆದೇಶ ಎಂದು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ ಎಂದು ಹೇಳಿದ್ದಾರೆ.
ಇದು ಮಹಾರಾಷ್ಟ್ರದ ಜನರ ನಿರ್ಧಾರವಾಗಿರಲು ಸಾಧ್ಯವಿಲ್ಲ, ಮಹಾರಾಷ್ಟ್ರದ ಜನರಿಗೆ ಏನು ಬೇಕು ಎಂದು ನಮಗೆ ತಿಳಿದಿದೆ. ಗೌತಮ್ ಅದಾನಿ ವಿರುದ್ಧ ಎರಡು ದಿನಗಳ ಹಿಂದೆ ಲಂಚ ಪ್ರಕರಣದಲ್ಲಿ ಬಂಧನ ವಾರೆಂಟ್ ಜಾರಿಯಾಗಿತ್ತು, ಇದರಲ್ಲಿ ಬಿಜೆಪಿಯ ಅಸಲಿಯತ್ತು ಬಹಿರಂಗವಾಗಿತ್ತು. ಪ್ರತಿ ಕ್ಷೇತ್ರದಲ್ಲೂ ಹಣ ಹಂಚಲಾಗಿದೆ. ಮಹಾರಾಷ್ಟ್ರದ ಜನರು ಪ್ರಾಮಾಣಿಕರು, ಆದರೆ ಇಲ್ಲಿ ಚುನಾವಣಾ ಪ್ರಕ್ರಿಯೆಯು ದೊಡ್ಡ ಮಟ್ಟದ ಅಪ್ರಾಮಾಣಿಕತೆಯನ್ನು ಕಂಡಿದೆ. ನಾವು ಸಾರ್ವಜನಿಕರ ಭಾವನೆಯನ್ನು ತಿಳಿದಿದ್ದೇವೆ, ಆದರೆ ಈ ಫಲಿತಾಂಶವು ಜನಾಭಿಪ್ರಾಯವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…