ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಮತ ಎಣಿಕೆಯಲ್ಲಿ ಮಹಾಯುತಿ ಮೈತ್ರಿಯು ಮುನ್ನಡೆ ಸಾಧಿಸುತ್ತಿದ್ದಂತೆ ಶಿವಸೇನಾ ಉದ್ಧವ್ ಬಣದ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿದ್ದು, ಈ ಫಲಿತಾಂಶಗಳನ್ನು ನಾವು ಒಪ್ಪಿಕೊಳ್ಳುವುದಿಲ್ಲ, ಇದು ಜನರ ಆದೇಶ ಎಂದು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ ಎಂದು ಹೇಳಿದ್ದಾರೆ.
ಇದು ಮಹಾರಾಷ್ಟ್ರದ ಜನರ ನಿರ್ಧಾರವಾಗಿರಲು ಸಾಧ್ಯವಿಲ್ಲ, ಮಹಾರಾಷ್ಟ್ರದ ಜನರಿಗೆ ಏನು ಬೇಕು ಎಂದು ನಮಗೆ ತಿಳಿದಿದೆ. ಗೌತಮ್ ಅದಾನಿ ವಿರುದ್ಧ ಎರಡು ದಿನಗಳ ಹಿಂದೆ ಲಂಚ ಪ್ರಕರಣದಲ್ಲಿ ಬಂಧನ ವಾರೆಂಟ್ ಜಾರಿಯಾಗಿತ್ತು, ಇದರಲ್ಲಿ ಬಿಜೆಪಿಯ ಅಸಲಿಯತ್ತು ಬಹಿರಂಗವಾಗಿತ್ತು. ಪ್ರತಿ ಕ್ಷೇತ್ರದಲ್ಲೂ ಹಣ ಹಂಚಲಾಗಿದೆ. ಮಹಾರಾಷ್ಟ್ರದ ಜನರು ಪ್ರಾಮಾಣಿಕರು, ಆದರೆ ಇಲ್ಲಿ ಚುನಾವಣಾ ಪ್ರಕ್ರಿಯೆಯು ದೊಡ್ಡ ಮಟ್ಟದ ಅಪ್ರಾಮಾಣಿಕತೆಯನ್ನು ಕಂಡಿದೆ. ನಾವು ಸಾರ್ವಜನಿಕರ ಭಾವನೆಯನ್ನು ತಿಳಿದಿದ್ದೇವೆ, ಆದರೆ ಈ ಫಲಿತಾಂಶವು ಜನಾಭಿಪ್ರಾಯವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…