Featured

NIA ದಾಳಿ ವಿರೋಧಿಸಿ ಸುರತ್ಕಲ್‌ ಬಳಿ ಹೆದ್ದಾರಿ ತಡೆ : ಶಾಸಕ ಭರತ್ ತೀವ್ರ ಆಕ್ರೋಶ ; ಸೂಕ್ತ ಕ್ರಮಕ್ಕೆ ಆಗ್ರಹ – Vishwanews24

NIA ದಾಳಿ ವಿರೋಧಿಸಿ ಸುರತ್ಕಲ್‌ ಬಳಿ ಹೆದ್ದಾರಿ ತಡೆ : ಶಾಸಕ ಭರತ್ ತೀವ್ರ ಆಕ್ರೋಶ -ಸೂಕ್ತ ಕ್ರಮಕ್ಕೆ ಆಗ್ರಹ

ಮಂಗಳೂರು: ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಛೇರಿ ಮೇಲಿನ ದಾಳಿ ಹಾಗೂ ಪ್ರಮುಖ ನಾಯಕರ ಬಂಧನ ವಿರೋಧಿಸಿ ಸುರತ್ಕಲ್ ಗೋವಿಂದ ದಾಸ್ ಕಾಲೇಜು ಬಳಿ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು.

ಈ ಸಂದರ್ಭ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತು. ಕೂಡಲೇ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿ ನಿಯಂತ್ರಿಸಿ ಪ್ರತಿಭಟನಾಕಾರರನ್ನು ಚದುರಿಸಿದರು.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಸಂಘಟನೆಯ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಸೇರಿ ಏಕಾಏಕಿ ಹೆದ್ದಾರಿ ತಡೆ ನಡೆಸಿರುವುದನ್ನು ಶಾಸಕ ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳೂರು: ಮಳಲಿ ಮಸೀದಿ ವಿವಾದ : ಸೆಪ್ಟೆಂಬರ್ 27ಕ್ಕೆ ತೀರ್ಪು ಪ್ರಕಟ – Vishwanews24

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

7 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

7 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

7 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago