Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ರಾಮನಗರ: ಕಾನೂನುಬಾಹಿರ ಚಟುವಟಿಕೆ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅದರ ಅಂಗ ಸಂಸ್ಥೆಗಳು ಸೇರಿದಂತೆ 8 ಸಂಘಟನೆಗಳನ್ನು 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರ್ಕಾರ ಇಂದು(ಸೆ.28) ಆದೇಶ ಹೊರಡಿಸಿದೆ.
ಈ ಕುರಿತು ಚನ್ನಪಟ್ಟಣದಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಮಾಜಘಾತುಕ ಶಕ್ತಿಗಳನ್ನ ನಿಯಂತ್ರಿಸುವುದು ಸರ್ಕಾರದ ಕರ್ತವ್ಯ. ಆದರೆ, ಯಾವ ಯಾವ ಸಂಘಟನೆಗಳಿಂದ ದೇಶದ್ರೋಹದ ಕೆಲಸ ಆಗಿದೆ ಎಂಬುದನ್ನ ಜನರ ಮುಂದೆ ತೆರೆದಿಡಬೇಕು. ಇದು ಸರ್ಕಾರದ ಕರ್ತವ್ಯ ಎಂದರು.
PFI ನಿಷೇಧ :ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು..
ಬ್ಯಾನ್ ಮಾಡಿದ ತಕ್ಷಣ ಸಂಪೂರ್ಣ ಶಾಂತಿ ನೆಲಸುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸೌಹಾರ್ದತೆ ಬೆಳೆಸುವ ಕೆಲಸವನ್ನು ಸರ್ಕಾರ ಮಾಡಬೇಕು. ಯಾವುದೇ ಸಂಘಟನೆಗಳು ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿದ್ರೆ ಕಠಿಣ ಕ್ರಮ ಆಗಬೇಕು. ಸಮಾಜಘಾತುಕ ಶಕ್ತಿಗಳನ್ನ ಕಂಟ್ರೋಲ್ನಲ್ಲಿಡುವುದು ಸರ್ಕಾರದ ಕರ್ತವ್ಯ ಎಂದ ಎಚ್ಡಿಕೆ, ಎನ್ಐಎ ದಾಳಿಯ ಸತ್ಯಾಂಶಗಳನ್ನು ಜನರ ಮುಂದೆ ಇಡಬೇಕು ಎಂದು ಆಗ್ರಹಿಸಿದರು.
ಯಾವ ಯಾವ ಸಂಘಟನೆಗಳಿಂದ ದೇಶದ್ರೋಹದ ಕೆಲಸ ಆಗಿದೆ ಎಂಬುದನ್ನ ಜನರಿಗೆ ಮಾಹಿತಿ ನೀಡಿ. ಯಾವ ರೀತಿ ಗಲಭೆ ಸೃಷ್ಟಿಗೆ ಪ್ರೋತ್ಸಾಹ ಕೊಡುತ್ತಿದ್ದಾರೆ ಎಂಬುದೂ ಗೊತ್ತಾಗಬೇಕು ಎಂದು ಎಚ್ಡಿಕೆ ಹೇಳಿದರು.
PFI ನಿಷೇಧ – ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…