Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ರಾಮನಗರ: ಕಾನೂನುಬಾಹಿರ ಚಟುವಟಿಕೆ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅದರ ಅಂಗ ಸಂಸ್ಥೆಗಳು ಸೇರಿದಂತೆ 8 ಸಂಘಟನೆಗಳನ್ನು 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರ್ಕಾರ ಇಂದು(ಸೆ.28) ಆದೇಶ ಹೊರಡಿಸಿದೆ.
ಈ ಕುರಿತು ಚನ್ನಪಟ್ಟಣದಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಮಾಜಘಾತುಕ ಶಕ್ತಿಗಳನ್ನ ನಿಯಂತ್ರಿಸುವುದು ಸರ್ಕಾರದ ಕರ್ತವ್ಯ. ಆದರೆ, ಯಾವ ಯಾವ ಸಂಘಟನೆಗಳಿಂದ ದೇಶದ್ರೋಹದ ಕೆಲಸ ಆಗಿದೆ ಎಂಬುದನ್ನ ಜನರ ಮುಂದೆ ತೆರೆದಿಡಬೇಕು. ಇದು ಸರ್ಕಾರದ ಕರ್ತವ್ಯ ಎಂದರು.
PFI ನಿಷೇಧ :ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು..
ಬ್ಯಾನ್ ಮಾಡಿದ ತಕ್ಷಣ ಸಂಪೂರ್ಣ ಶಾಂತಿ ನೆಲಸುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸೌಹಾರ್ದತೆ ಬೆಳೆಸುವ ಕೆಲಸವನ್ನು ಸರ್ಕಾರ ಮಾಡಬೇಕು. ಯಾವುದೇ ಸಂಘಟನೆಗಳು ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿದ್ರೆ ಕಠಿಣ ಕ್ರಮ ಆಗಬೇಕು. ಸಮಾಜಘಾತುಕ ಶಕ್ತಿಗಳನ್ನ ಕಂಟ್ರೋಲ್ನಲ್ಲಿಡುವುದು ಸರ್ಕಾರದ ಕರ್ತವ್ಯ ಎಂದ ಎಚ್ಡಿಕೆ, ಎನ್ಐಎ ದಾಳಿಯ ಸತ್ಯಾಂಶಗಳನ್ನು ಜನರ ಮುಂದೆ ಇಡಬೇಕು ಎಂದು ಆಗ್ರಹಿಸಿದರು.
ಯಾವ ಯಾವ ಸಂಘಟನೆಗಳಿಂದ ದೇಶದ್ರೋಹದ ಕೆಲಸ ಆಗಿದೆ ಎಂಬುದನ್ನ ಜನರಿಗೆ ಮಾಹಿತಿ ನೀಡಿ. ಯಾವ ರೀತಿ ಗಲಭೆ ಸೃಷ್ಟಿಗೆ ಪ್ರೋತ್ಸಾಹ ಕೊಡುತ್ತಿದ್ದಾರೆ ಎಂಬುದೂ ಗೊತ್ತಾಗಬೇಕು ಎಂದು ಎಚ್ಡಿಕೆ ಹೇಳಿದರು.
PFI ನಿಷೇಧ – ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್ – Vishwanews24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…