Featured

PFI ನಿಷೇಧ – ಭಾರತದ ಸುರಕ್ಷತೆ ದೃಷ್ಠಿಯಿಂದ ಇದು ಅವಶ್ಯಕತೆ ಇತ್ತು : ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಪ್ರಮೋದ್ ಮುತಾಲಿಕ್ – Vishwanews24

PFI ನಿಷೇಧ – ಭಾರತದ ಸುರಕ್ಷತೆ ದೃಷ್ಠಿಯಿಂದ ಇದು ಅವಶ್ಯಕತೆ ಇತ್ತು : ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಪ್ರಮೋದ್ ಮುತಾಲಿಕ್

ಧಾರವಾಡ: ನವರಾತ್ರಿ ಹಬ್ಬದ ಸಂಭ್ರಮದಲ್ಲಿ ಭಾರತದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆ ಬ್ಯಾನ್ ಮಾಡಿದ್ದು ಆನಂದದಾಯಕ ವಿಚಾರ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ ಸಂತಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಭಾರತದ ಸುರಕ್ಷತೆ ದೃಷ್ಠಿಯಿಂದ ಇದು ಅವಶ್ಯಕತೆ ಇತ್ತು. ನಾನು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕಳೆದ 15 ವರ್ಷಗಳ ನಮ್ಮ ಬೇಡಿಕೆ ಈಡೇರಿದೆ. ಪಿಎಫ್‌ಐನಂತಹ ದೇಶದ್ರೋಹಿ, ಸಮಾಜ ಕಂಟಕ, ಆತಂಕಕಾರಿಯಾದ ಈ ಸಂಘಟನೆಯನ್ನು ಮೊದಲೇ ಬ್ಯಾನ್ ಮಾಡಬೇಕಿತ್ತು. ತಡವಾಗಿ ಬ್ಯಾನ್ ಮಾಡಿದರೂ, ಈ ದೇಶಕ್ಕಾಗುವ ಗಂಡಾಂತರವನ್ನು ತಡೆಯುವ ಕೆಲಸ ಮಾಡಿದಂತಾಗಿದೆ ಎಂದರು.

PFI ನಿಷೇಧ – ಸಂವಿಧಾನಕ್ಕೆ ವಿರುದ್ಧವಾಗಿರುವ ಎಲ್ಲಾ ಸಂಘಟನೆಗಳ ವಿರುದ್ಧ ಶ್ರೀಘ್ರದಲ್ಲೇ ಸಮಾನ ಕ್ರಮ ಕೈಗೊಳ್ಳಲಿ : ಯು.ಟಿ.ಖಾದರ್ – Vishwanews24

ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕು. ತಮ್ಮ ಸಮಾಜದ ಯುವಕರು ಯಾವ ದಿಕ್ಕಿನತ್ತ ಹೋಗುತ್ತಿದ್ದಾರೆ ಎಂಬುದನ್ನು ಮುಸ್ಲಿಂ ಸಮಾಜದ ಹಿರಿಯರು ತಿಳಿದುಕೊಳ್ಳಬೇಕು. ದೇಶದ್ರೋಹಿ ಚಟುವಟಿಕೆ ಮಾಡಿದಾಗ ಸರ್ಕಾರ, ಪೊಲೀಸರ ಗಮನಕ್ಕೆ ತರಬೇಕು ಎಂಬುದನ್ನು ಅವರು ತಿಳಿದುಕೊಳ್ಳಬೇಕು.
ಈ ದೇಶಕ್ಕೆ ಇವರು ಬದ್ಧರಾಗಿರಬೇಕು. ದೇಶದ್ರೋಹ ಮಾಡುವಂತ ವಿಕೃತ ಮನಸ್ಸುಳ್ಳ ಯುವಕರನ್ನು ತಡೆಯಬೇಕು. ಇದನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಮುಸ್ಲಿಂರು ಮಾನಸಿಕತೆ ಬದಲಾವಣೆ ಮಾಡುವ ಪ್ರಕ್ರಿಯೆ ಮದರಸಾಗಳಲ್ಲೂ ಆಗಬೇಕು ಎಂದು ಹೇಳಿದ್ದಾರೆ.

PFI ನಿಷೇಧ – ಇದು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆ; ವಾಕ್‌ ಸ್ವಾತಂತ್ರ್ಯ ಪ್ರತಿಭಟನೆ ಮತ್ತು ಸಂಘಟನೆಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ : SDPI – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago