Featured

PFI ನಿಷೇಧ : ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು : ಪೇಜಾವರ ಶ್ರೀ – Vishwanews24

PFI ನಿಷೇಧ :ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು ; ಇಂತಹ ಶಕ್ತಿಗಳು ಮರು ಹುಟ್ಟು ಪಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು  : ಪೇಜಾವರ ಶ್ರೀ

ಉಡುಪಿ : ಸಮಾಜ ದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಲವು ಸಂಘಟನೆಗಳನ್ನು ನಿಷೇಧ ಮಾಡಿರುವುದು ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಸಮಾಜ ದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಲವು ಸಂಘಟನೆಗಳನ್ನು ನಿಷೇಧ ಮಾಡಿರುವುದು ಕೇಳಿ ನೆಮ್ಮದಿಯಾಯಿತು. ಇದೊಂದು ಪಾಠ ಆಗಬೇಕು.

ಸಮಾಜದಲ್ಲಿ ಮುಂದೆ ಯಾರೂ ಕೂಡಾ ವಿದ್ವಂಸಕ ಕೃತ್ಯ, ಸಮಾಜ ವಿರೋಧಿ ಚಟುವಟಿಕೆಗಳನ್ನು ಮಾಡಬಾರದು. ಸರಕಾರವೂ ಕೂಡಾ ಕಾಲ ಕಾಲಕ್ಕೆ ಈ ಬಗ್ಗೆ ಜಾಗೃತಿ ವಹಿಸಿ ಇಂತಹ ಶಕ್ತಿಗಳು ಮರು ಹುಟ್ಟು ಪಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

PFI ನಿಷೇಧ – ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್‌ – Vishwanews24

ಹಾಗೂ ಸಾಮಾಜ ಅಥವಾ ಯಾವುದೇ ಪಕ್ಷಗಳು ಇಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡದೆ ಅದನ್ನು ಆರಂಭದಲ್ಲಿ ನಿಯಂತ್ರಿಸಿ ಕೊನೆಗೊಳಿಸುವ ಕೆಲಸ ಮಾಡಿದರೆ ಸಮಾಜದಲ್ಲಿ ಶಾಂತಿ ನೆಮ್ಮದಿಯ ಬದುಕು ಬಾಳುವಂತಾಗತ್ತೆ. ಈ ದಿಸೆಯಲ್ಲಿ ಎಲ್ಲರೂ ಕೂಡಾ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago