Featured

PFI ನಿಷೇಧ : ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು : ಪೇಜಾವರ ಶ್ರೀ – Vishwanews24

PFI ನಿಷೇಧ :ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು ; ಇಂತಹ ಶಕ್ತಿಗಳು ಮರು ಹುಟ್ಟು ಪಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು  : ಪೇಜಾವರ ಶ್ರೀ

ಉಡುಪಿ : ಸಮಾಜ ದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಲವು ಸಂಘಟನೆಗಳನ್ನು ನಿಷೇಧ ಮಾಡಿರುವುದು ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಸಮಾಜ ದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಲವು ಸಂಘಟನೆಗಳನ್ನು ನಿಷೇಧ ಮಾಡಿರುವುದು ಕೇಳಿ ನೆಮ್ಮದಿಯಾಯಿತು. ಇದೊಂದು ಪಾಠ ಆಗಬೇಕು.

ಸಮಾಜದಲ್ಲಿ ಮುಂದೆ ಯಾರೂ ಕೂಡಾ ವಿದ್ವಂಸಕ ಕೃತ್ಯ, ಸಮಾಜ ವಿರೋಧಿ ಚಟುವಟಿಕೆಗಳನ್ನು ಮಾಡಬಾರದು. ಸರಕಾರವೂ ಕೂಡಾ ಕಾಲ ಕಾಲಕ್ಕೆ ಈ ಬಗ್ಗೆ ಜಾಗೃತಿ ವಹಿಸಿ ಇಂತಹ ಶಕ್ತಿಗಳು ಮರು ಹುಟ್ಟು ಪಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

PFI ನಿಷೇಧ – ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್‌ – Vishwanews24

ಹಾಗೂ ಸಾಮಾಜ ಅಥವಾ ಯಾವುದೇ ಪಕ್ಷಗಳು ಇಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡದೆ ಅದನ್ನು ಆರಂಭದಲ್ಲಿ ನಿಯಂತ್ರಿಸಿ ಕೊನೆಗೊಳಿಸುವ ಕೆಲಸ ಮಾಡಿದರೆ ಸಮಾಜದಲ್ಲಿ ಶಾಂತಿ ನೆಮ್ಮದಿಯ ಬದುಕು ಬಾಳುವಂತಾಗತ್ತೆ. ಈ ದಿಸೆಯಲ್ಲಿ ಎಲ್ಲರೂ ಕೂಡಾ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

6 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

6 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

7 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

22 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

22 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

22 hours ago