ಮಂಗಳೂರು: ದೇಶದಲ್ಲಿ ಪಿಎಫ್ ಐ (PFI )ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್ ಮಾಡಿದ ಬೆನ್ನಲ್ಲೇ ವಿಧಾನಸಭೆಯ ವಿಪಕ್ಷ ಉಪನಾಯಕ ಯು. ಟಿ .ಖಾದರ್ ಮಾತನಾಡಿ, ಸಂವಿಧಾನಕ್ಕೆ ವಿರುದ್ಧವಾಗಿರುವ ಎಲ್ಲಾ ಸಂಘಟನೆಗಳ ವಿರು ದ್ಧ ಶ್ರೀಘ್ರದಲ್ಲೇ ಸಮಾನ ಕ್ರಮ ಕೈಗೊಳ್ಳಲಿ ಎಂದು ಕಿಡಿಕಾರಿದ್ದಾರೆ.
ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶ ಹಿನ್ನೆಲೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಕೋಮು ದ್ವೇಷ, ದ್ವೇಷ ಸಮಾಜ, ಪರಸ್ಪರ ಅವಿಶ್ವಾಸ ಮೂಡಿಸುವುದು, ಪರಸ್ಪರ ಹಲ್ಲೆ ಕೊಲೆ ಮಾಡುವ ಯಾವುದೇ ಸಂಘ ಸಂಸ್ಥೆಗಳ ಮೇಲೆ ಸಮಾನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ತಾರತಮ್ಯ ಮಾಡದೇ ಎಲ್ಲಾ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಕೋಮು ದ್ವೇಷದಿಂದ ಹತ್ಯೆಗಳಾದ ಒಂದು ಪ್ರಕರಣವನ್ನು ಮಾತ್ರ ಎನ್ಐಎಗೆ ನೀಡಲಾಗಿದೆ. ಒಂದು ಪ್ರಕರಣದಲ್ಲಿ ಮಾತ್ರ ಪರಿಹಾರ ನೀಡಲಾಗಿದೆ. ಈ ವಿಚಾರದಲ್ಲಿ ಕೂಡ ತಾರತಮ್ಯ, ದ್ವೇಷ ಇಲ್ಲದೇ, ಯಾರಿಗೂ ಅನ್ಯಾಯ ಮಾಡದೆ ಯಾರು ಇಂತಹ ಕೃತ್ಯಗಳನ್ನು ಮಾಡುತ್ತಾರೆಯೋ ಅವರ ವಿರುದ್ಧ ಯವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…