Featured

PFI ಸಂಘಟನೆ ಪರವಾಗಿ ಯಾರಾದ್ರೂ ಮಾತನಾಡಿದ್ರೆ ಕಠಿಣ ಕಾನೂನು ಕ್ರಮ:  ಡಿಜಿಪಿ ಪ್ರವೀಣ್ ಸೂದ್ ಖಡಕ್‌ ವಾರ್ನಿಂಗ್‌  – Vishwanews24

PFI ಸಂಘಟನೆ ಪರವಾಗಿ ಯಾರಾದ್ರೂ ಮಾತನಾಡಿದ್ರೆ ಕಠಿಣ ಕಾನೂನು ಕ್ರಮ:  ಡಿಜಿಪಿ ಪ್ರವೀಣ್ ಸೂದ್ ಖಡಕ್‌ ವಾರ್ನಿಂಗ್‌

ಬೆಂಗಳೂರು: ದೇಶದಲ್ಲಿ ಈಗಾಗಲೇ ಕೇಂದ್ರ ಗೃಹ ಇಲಾಖೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧವನ್ನು ಹೊರಡಿಸಿದ್ದು, ಹೀಗಾಗಿ ನಿಷೇಧಕ್ಕೆ ಸಂಬಂಧಪಟ್ಠಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಪರವಾಗಿ ಯಾರು ಆದ್ರೂ ಪರವಾಗಿ ಮಾತನಾಡಿದ್ರೆ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತ ಡಿಜಿಪಿ ಪ್ರವೀಣ್ ಸೂದ್ ಅವರು ತಿಳಿಸಿದ್ದಾರೆ.

ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡಿದರು, ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ಈಗಾಗಲೇ ರಾಜ್ಯದ ನಾನಾ ಕಡೆಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೆಲವು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದು, ದಾಳಿ ನಡೆದ ಸ್ಥಳಗಳ ತಹಶಿಲ್ದಾರ್‌ಗಳ ಮುಂದೆ ಹಾಜರು ಪಡಿಸಿದ್ದು, ಕೆಲವು ಮಂದಿಯನ್ನು ಹತ್ತು, ಹದಿನೈದು, ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಅಂತ ತಿಳಿಸಿದರು.

PFI ನಿಷೇಧ – ಭಾರತದ ಸುರಕ್ಷತೆ ದೃಷ್ಠಿಯಿಂದ ಇದು ಅವಶ್ಯಕತೆ ಇತ್ತು : ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಪ್ರಮೋದ್ ಮುತಾಲಿಕ್ – Vishwanews24

 

Vishwa News 24

Recent Posts

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ -vishwanews24

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…

7 hours ago

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

13 hours ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

15 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

15 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

16 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

16 hours ago