ಬೆಂಗಳೂರು : ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಬಗ್ಗೆ ಕೇಂದ್ರ ಗೃಹ ಇಲಾಖೆಯೊಂದಿಗೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ” ಪಿಎಫ್ಐ, ಎಸ್ಡಿಪಿಐ ಸಂಘಟನೆಯವರು ಹಲವಾರು ಕ್ರಿಮಿನಲ್ ಕೃತ್ಯದಲ್ಲಿ ತೊಡಗಿಸಿಕೊಂಡಿರುವ ಉದಾಹರಣೆ ಇದೆ. ಪ್ರವೀಣ್ ನೆಟ್ಟಾರ್ ಹತ್ಯೆ ಹಿಂದೆಯೂ ಇಂತವರ ಕೈವಾಡ ಇದೆ. ಪಿಎಫ್ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂತಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬೊಮ್ಮಾಯಿ ಅವರದ್ದು” ಎಂದು ಜೋಶಿ ತಿಳಿಸಿದ್ದಾರೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…