ಉಡುಪಿ: ದೇಶದಲ್ಲಿ ಅಶಾಂತಿ ಮತ್ತು ಮತಿಯವಾದವನ್ನು ಪ್ರತಿಪಾದಿಸಿ ದೇಶ ವಿರೋಧಿಸಿ ಕೃತ್ಯದಲ್ಲಿ ತೊಡಗಿದ್ದ ಪಿಎಫ್ ಐಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿರುವುದನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಸ್ವಾಗತಿಸಿದ್ದಾರೆ.
ಕಳೆದ ಅನೇಕ ವರ್ಷಗಳಿಂದ ದೇಶದ ಅನೇಕ ಕಡೆ ಮುಖ್ಯವಾಗಿ ಕರಾವಳಿ ಪ್ರದೇಶದಲ್ಲಿ ಹಲವು ವಿಧ್ವಂಸಕ ಚಟುವಟಿಕೆಯಲ್ಲಿ ಭಾಗಿಯಾಗಿ,ದೇಶದ ಐಕ್ಯತೆ ಗೆ ಪಿಎಫ್ ಐ ಧಕ್ಕೆ ತಂದಿದ್ದು,ಭಯದ ವಾತಾವರಣ ಮೂಡಿಸುತ್ತ ಬಂದಿದೆ.ಅನೇಕ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವ ಮುಖಾಂತರ ರಾಷ್ಟ್ರೀಯತೆ ಧ್ವನಿಯನ್ನು ಹುಟ್ಟಡಗಿಸುವ ಪ್ರಯತ್ನ ಮಾಡಿದ್ದು,ಇಂತಹ ರಾಷ್ಟ್ರ ವಿರೋಧಿ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿರುವುದು ರಾಷ್ಟ್ರ ವಿರೋಧಿಗಳಿಗೆ ಪಾಠವಾಗಿದೆ, ರಾಷ್ಟ್ರ ದ ಭದ್ರತೆ ವಿಚಾರದಲ್ಲಿ ನಮ್ಮ ಪಕ್ಷ ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ,ಕೇಂದ್ರ ಸರ್ಕಾರದ ಈ ಕ್ರಮವನ್ನು ಸ್ವಾಗತಿಸುತ್ತೇನೆಂದು ಹೇಳಿಕೆ ಯಲ್ಲಿ ತಿಳಿಸಿದ್ದಾರೆ.
ಬೆಳಪು ದೇವಿ ಪ್ರಸಾದ್ ಶೆಟ್ಟಿಗೆ ಗ್ರಾಮಸ್ಥರಿಂದ “ಬೆಳಪು ರತ್ನ ಪ್ರಶಸ್ತಿ”ಯ ಗರಿ : vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…