Featured

PFI ಸೇರಿದಂತೆ ವಿವಿಧ ರಾಷ್ಟ್ರ ದ್ರೋಹಿ ಸಂಘಟನೆ ನಿಷೇಧಸಿದ್ದು ಹರ್ಷ ತಂದಿದೆ: ನಯಾನ ಗಣೇಶ್ – Vishwanews24

PFI ಸೇರಿದಂತೆ ವಿವಿಧ ರಾಷ್ಟ್ರ ದ್ರೋಹಿ ಸಂಘಟನೆ ನಿಷೇಧಸಿದ್ದು ಹರ್ಷ ತಂದಿದೆ: ನಯಾನ ಗಣೇಶ್

ಉಡುಪಿ: ದೇಶದಲ್ಲಿ ಅಶಾಂತಿ ಮತ್ತು ಮತಿಯವಾದವನ್ನು ಪ್ರತಿಪಾದಿಸಿ ದೇಶ ವಿರೋಧಿಸಿ ಕೃತ್ಯದಲ್ಲಿ ತೊಡಗಿದ್ದ ಪಿಎಫ್ ಐಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿರುವುದನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಸ್ವಾಗತಿಸಿದ್ದಾರೆ.

ಕಳೆದ ಅನೇಕ ವರ್ಷಗಳಿಂದ ದೇಶದ ಅನೇಕ ಕಡೆ ಮುಖ್ಯವಾಗಿ ಕರಾವಳಿ ಪ್ರದೇಶದಲ್ಲಿ ಹಲವು ವಿಧ್ವಂಸಕ ಚಟುವಟಿಕೆಯಲ್ಲಿ ಭಾಗಿಯಾಗಿ,ದೇಶದ ಐಕ್ಯತೆ ಗೆ ಪಿಎಫ್ ಐ ಧಕ್ಕೆ ತಂದಿದ್ದು,ಭಯದ ವಾತಾವರಣ ಮೂಡಿಸುತ್ತ ಬಂದಿದೆ.ಅನೇಕ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವ ಮುಖಾಂತರ ರಾಷ್ಟ್ರೀಯತೆ ಧ್ವನಿಯನ್ನು ಹುಟ್ಟಡಗಿಸುವ ಪ್ರಯತ್ನ ಮಾಡಿದ್ದು,ಇಂತಹ ರಾಷ್ಟ್ರ ವಿರೋಧಿ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿರುವುದು ರಾಷ್ಟ್ರ ವಿರೋಧಿಗಳಿಗೆ ಪಾಠವಾಗಿದೆ, ರಾಷ್ಟ್ರ ದ ಭದ್ರತೆ ವಿಚಾರದಲ್ಲಿ ನಮ್ಮ ಪಕ್ಷ ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ,ಕೇಂದ್ರ ಸರ್ಕಾರದ ಈ ಕ್ರಮವನ್ನು ಸ್ವಾಗತಿಸುತ್ತೇನೆಂದು   ಹೇಳಿಕೆ ಯಲ್ಲಿ ತಿಳಿಸಿದ್ದಾರೆ.

ಬೆಳಪು ದೇವಿ ಪ್ರಸಾದ್ ಶೆಟ್ಟಿಗೆ ಗ್ರಾಮಸ್ಥರಿಂದ “ಬೆಳಪು ರತ್ನ ಪ್ರಶಸ್ತಿ”ಯ ಗರಿ : vishwanews24

Vishwa News 24

Recent Posts

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

16 minutes ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

3 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

3 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

3 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

4 hours ago

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ -vishwanews24

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…

4 hours ago