ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆ ತಪ್ಪೋದಿಲ್ಲ. ಪೊಲೀಸರೇ ಭಾಗಿಯಾಗಿದ್ದರೆ ಅವರ ಯೂನಿ ಫಾರ್ಮ್ ಬಿಚ್ಚಿ ಜೈಲಿಗೆ ಹಾಕ್ತೀವಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ಸಿದ್ಧರಾಮಯ್ಯ ಆರೋಪ ಮಾಡ್ತಾ ಇದ್ದಾರೆ. ಆದ್ರೇ. ಅವರ ಕಾಲದಲ್ಲೂ ಪಿಯು ಅಕ್ರಮ ಹಗರಣ ನಡೆದಿತ್ತು. ಆಗ 6 ವಿದ್ಯಾರ್ಥಿಗಳು ಆತ್ಮಹತ್ಯೆಗೂ ಶರಣಾಗಿದ್ದರು. ಅದನ್ನು ಅವರು ಮರೆತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.
ಇನ್ನು ವಿರೋಧ ಪಕ್ಷಗಳ ಆರೋಪಗಳಲ್ಲಿ ನಿಜವಿಲ್ಲ. ಪಿಎಸ್ಐ ಅಕ್ರಮ ಬೆಳಕಿಗೆ ಬಂದ ಕೂಡಲೇ ಒಳ್ಳೆಯ ಸಿಐಡಿ ಟೀಂ ರಚನೆ ಮಾಡಿ, ತನಿಖೆಗೆ ನೀಡಿದ್ದೇವೆ. ಈಗ ತನಿಖೆ ಕೂಡ ನಡೆಯುತ್ತಿದೆ. ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ರೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…