Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ರಾಮನಗರ : 545 ಪಿಎಸ್ ಐ ಹುದ್ದೆಗಳ ನೇಮಕಾತಿಯಲ್ಲಿ ಶೇ. 80 ರಷ್ಟು ಅಕ್ರಮ ನಡೆದಿದೆ. ರಾಜ್ಯ ಸರ್ಕಾರಕ್ಕೆ 200 ಪರ್ಸೆಂಟ್ ಮುಖಭಂಗವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ಪರೀಕ್ಷಾ ಅಕ್ರಮವನ್ನು ಪೊಲೀಸರೇ ಹೊರತಂದಿದ್ದಾರೆ.
ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ವಿರುದ್ಧ ಬಿಜೆಪಿ ನಾಯಕರು ಮಾತನಾಡಿದ್ದರಿಂದ ಈ ಹಗರಣ ಹೊರಗೆ ಬಂದಿದೆ. ಇಲ್ಲದಿದ್ದರೆ ಪಿಎಸ್ ಐ ಪರೀಕ್ಷಾ ಅಕ್ರಮವನ್ನು ಸರ್ಕಾರ ಮುಚ್ಚಿ ಹಾಕುತ್ತಿತ್ತು ಎಂದು ಹೇಳಿದ್ದಾರೆ.
ಚಂದ್ರು ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕರು ಕಮಿಷನರ್ ಕಮಲ್ ಪಂತ್ ಸುಳ್ಳು ಹೇಳುತ್ತಿದ್ದಾರೆ ಎಂದಿದ್ದರು. ನಿಷ್ಠಾವಂತ ಅಧಿಕಾರಿ ಕಮಲ್ ಪಂತ್ ವಿರುದ್ಧವೇ ಆರೋಪ ಮಾಡಿದ್ದರು. ಕಮಲ್ ಪಂತ್ ವೃತ್ತಿ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಪಂತ್ ವಿರುದ್ಧ ಆರೋಪ ಮಾಡಿದ್ದರಿಂದ ಹಗರಣ ಹೊರಬಂದಿದೆ ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…