Featured

RRR ಸಿನಿಮಾದ ‘ನಾಟು ನಾಟು‘ ಹಾಡಿಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಗೌರವ – Vishwanews24

RRR ಸಿನಿಮಾದ ‘ನಾಟು ನಾಟು‘ ಹಾಡಿಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಗೌರವ

ವಾಷಿಂಗ್ಟನ್‌: ಎಸ್‌.ಎಸ್‌ ರಾಜಮೌಳಿ ನಿರ್ದೇಶನದ ಜ್ಯೂನಿಯರ್‌ ಎನ್. ಟಿ.ಆರ್ ಮತ್ತು ರಾಮ್ ಚರಣ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಆರ್‌.ಆರ್.ಆರ್‌ ಸಿನಿಮಾಗೆ ಮತ್ತೊಂದು ಗರಿ ಲಭಿಸಿದೆ.

ಸಿನಿಮಾದ ‘ನಾಟು ನಾಟು‘ ಹಾಡಿಗೆ 2023ರ ಗೋಲ್ಡನ್‌ ಗ್ಲೋಬ್‌ ಅವಾರ್ಡ್ಸ್‌ ಪ್ರಾಪ್ತವಾಗಿದೆ. ‘ಬೆಸ್ಟ್‌ ಒರಿಜಿನಲ್‌ ಸಾಂಗ್‌‘ ವಿಭಾಗದಲ್ಲಿ ಈ ಹಾಡಿಗೆ ಪ್ರಶಸ್ತಿ ಲಭಿಸಿದೆ. ತೆಲುಗು ಹಾಡಿಗೆ ಈ ಗೌರವ ಲಭಿಸಿದೆ.

ತೆಲುಗು ಭಾಷೆಯ ‘ನಾಟು ನಾಟು‘ ಹಾಡನ್ನು ದಿಗ್ಗಜ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ಅವರು ಸಂಯೋಜಿಸಿದ್ದು, ಕಾಲ ಭೈರವ ಹಾಗೂ ರಾಹುಲ್‌ ಸಿಪ್ಲಿಗುಂಜ್‌ ಅವರು ಬರೆದಿದ್ದಾರೆ.

ಇಂಗ್ಲಿಷ್ ಹೊರತಾದ ಅತ್ಯುತ್ತಮ ಸಿನಿಮಾ’ ಹಾಗೂ ‘ಅತ್ಯುತ್ತಮ ಹಾಡು’ ವಿಭಾಗದಲ್ಲಿ ಈ ಚಿತ್ರ ಆಯ್ಕೆಯಾಗಿತ್ತು. ಹಲವು ಇಂಗ್ಲಿಷೇತರ ಸಿನಿಮಾಗಳನ್ನು ಹಿಂದಿಕ್ಕಿ ಇದೀಗ ಅತ್ಯುತ್ತಮ ಹಾಡು ವಿಭಾಗದಲ್ಲಿ ‘ನಾಟು ನಾಟು‘ ಹಾಡು ಪ್ರಶಸ್ತಿ ಬಾಚಿಕೊಂಡಿದೆ.

ಇನ್ನು ಪ‍್ರಶಸ್ತಿ ಗೆದ್ದ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ‘ಎಂತಹ ಐತಿಹಾಸಿಕ ಸಾಧನೆ! ಗೋಲ್ಡನ್ ಗ್ಲೋಬ್ಸ್ ಅತ್ಯುತ್ತಮ ಮೂಲ ಹಾಡು – ಮೋಷನ್ ಪಿಕ್ಚರ್ ಪ್ರಶಸ್ತಿ ಲಭಿಸಿದೆ. ಕೀರವಾಣಿ ಅವರಿಗೆ, ರಾಜಮೌಳಿ ಅವರಿಗೆ ಹಾಗೂ ಆರ್‌.ಆರ್.ಆರ್ ಸಿನಿಮಾ ತಂಡಕ್ಕೆ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು! ಭಾರತವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ‘ ಎಂದು ಮೆಗಾಸ್ಟಾರ್‌ ಚಿರಂಜೀವಿ ಟ್ವೀಟ್‌ ಮಾಡಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago