ಜೈಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಒಂದು ಶಕ್ತಿಶಾಲಿ ಚಳವಳಿ. ನನ್ನ ಪ್ರಕಾರ ಆರೆಸ್ಸೆಸ್ ಇಲ್ಲದಿದ್ದರೆ ಹಿಂದೂಸ್ಥಾನವೇ ಇರುತ್ತಿರಲಿಲ್ಲ ಎಂದು ಬಿಜೆಪಿ ಮುಖಂಡ ಸತೀಶ್ ಪೂನಿಯಾ ಹೇಳಿದ್ದಾರೆ.
ಆರೆಸ್ಸೆಸ್ ಹಿನ್ನೆಲೆಯ ಪೂನಿಯಾ ಅವರನ್ನು ಶನಿವಾರ ರಾಜ್ಯದ ಬಿಜೆಪಿ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ವೇಳೆ ಮಾತನಾಡಿದ ಅವರು ‘ ಆರೆಸ್ಸೆಸ್ ಎಂಬುದು ಒಂದು ಪದವಲ್ಲ, ಅದೊಂದು ಚಳವಳಿ. ಭಾರತ ಮಾತ್ರವಲ್ಲದೆ ಇಡೀ ವಿಶ್ವವನ್ನೇ ಬದಲಿಸುವ ಸಾಮರ್ಥ್ಯವನ್ನು ಆರೆಸ್ಸೆಸ್ ಹೊಂದಿದೆ. ಆರೆಸ್ಸೆಸ್ನಿಂದಾಗಿಯೇ ಇಂದು ‘ಕೇಸರಿ’ಗೆ ಗೌರವ ಸಿಗುತ್ತಿದೆ,’ ಎಂದಿದ್ದಾರೆ.
ಐತಿಹಾಸಿಕ ಸತ್ಯಗಳನ್ನು ಮುಚ್ಚಿಡಲು ಎಂದಿಗೂ ಸಾಧ್ಯವಿಲ್ಲ. ದೇಶ ವಿಭಜನೆಗೆ ಕಾರಣವಾದವರು ಯಾರು? ಮೊಘಲರು ಮತ್ತು ಬ್ರಿಟಿಷರ ಜತೆ ಯಾರು ಹೊಂದಾಣಿಕೆಯನ್ನು ಹೊಂದಿದ್ದರು ಎಂದು ಕಾಂಗ್ರೆಸ್ ಪಕ್ಷವನ್ನು ಹೆಸರಿಸದೇ ಟೀಕಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…