ಜೈಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಒಂದು ಶಕ್ತಿಶಾಲಿ ಚಳವಳಿ. ನನ್ನ ಪ್ರಕಾರ ಆರೆಸ್ಸೆಸ್ ಇಲ್ಲದಿದ್ದರೆ ಹಿಂದೂಸ್ಥಾನವೇ ಇರುತ್ತಿರಲಿಲ್ಲ ಎಂದು ಬಿಜೆಪಿ ಮುಖಂಡ ಸತೀಶ್ ಪೂನಿಯಾ ಹೇಳಿದ್ದಾರೆ.
ಆರೆಸ್ಸೆಸ್ ಹಿನ್ನೆಲೆಯ ಪೂನಿಯಾ ಅವರನ್ನು ಶನಿವಾರ ರಾಜ್ಯದ ಬಿಜೆಪಿ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ವೇಳೆ ಮಾತನಾಡಿದ ಅವರು ‘ ಆರೆಸ್ಸೆಸ್ ಎಂಬುದು ಒಂದು ಪದವಲ್ಲ, ಅದೊಂದು ಚಳವಳಿ. ಭಾರತ ಮಾತ್ರವಲ್ಲದೆ ಇಡೀ ವಿಶ್ವವನ್ನೇ ಬದಲಿಸುವ ಸಾಮರ್ಥ್ಯವನ್ನು ಆರೆಸ್ಸೆಸ್ ಹೊಂದಿದೆ. ಆರೆಸ್ಸೆಸ್ನಿಂದಾಗಿಯೇ ಇಂದು ‘ಕೇಸರಿ’ಗೆ ಗೌರವ ಸಿಗುತ್ತಿದೆ,’ ಎಂದಿದ್ದಾರೆ.
ಐತಿಹಾಸಿಕ ಸತ್ಯಗಳನ್ನು ಮುಚ್ಚಿಡಲು ಎಂದಿಗೂ ಸಾಧ್ಯವಿಲ್ಲ. ದೇಶ ವಿಭಜನೆಗೆ ಕಾರಣವಾದವರು ಯಾರು? ಮೊಘಲರು ಮತ್ತು ಬ್ರಿಟಿಷರ ಜತೆ ಯಾರು ಹೊಂದಾಣಿಕೆಯನ್ನು ಹೊಂದಿದ್ದರು ಎಂದು ಕಾಂಗ್ರೆಸ್ ಪಕ್ಷವನ್ನು ಹೆಸರಿಸದೇ ಟೀಕಿಸಿದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…