ಜೈಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಒಂದು ಶಕ್ತಿಶಾಲಿ ಚಳವಳಿ. ನನ್ನ ಪ್ರಕಾರ ಆರೆಸ್ಸೆಸ್ ಇಲ್ಲದಿದ್ದರೆ ಹಿಂದೂಸ್ಥಾನವೇ ಇರುತ್ತಿರಲಿಲ್ಲ ಎಂದು ಬಿಜೆಪಿ ಮುಖಂಡ ಸತೀಶ್ ಪೂನಿಯಾ ಹೇಳಿದ್ದಾರೆ.
ಆರೆಸ್ಸೆಸ್ ಹಿನ್ನೆಲೆಯ ಪೂನಿಯಾ ಅವರನ್ನು ಶನಿವಾರ ರಾಜ್ಯದ ಬಿಜೆಪಿ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ವೇಳೆ ಮಾತನಾಡಿದ ಅವರು ‘ ಆರೆಸ್ಸೆಸ್ ಎಂಬುದು ಒಂದು ಪದವಲ್ಲ, ಅದೊಂದು ಚಳವಳಿ. ಭಾರತ ಮಾತ್ರವಲ್ಲದೆ ಇಡೀ ವಿಶ್ವವನ್ನೇ ಬದಲಿಸುವ ಸಾಮರ್ಥ್ಯವನ್ನು ಆರೆಸ್ಸೆಸ್ ಹೊಂದಿದೆ. ಆರೆಸ್ಸೆಸ್ನಿಂದಾಗಿಯೇ ಇಂದು ‘ಕೇಸರಿ’ಗೆ ಗೌರವ ಸಿಗುತ್ತಿದೆ,’ ಎಂದಿದ್ದಾರೆ.
ಐತಿಹಾಸಿಕ ಸತ್ಯಗಳನ್ನು ಮುಚ್ಚಿಡಲು ಎಂದಿಗೂ ಸಾಧ್ಯವಿಲ್ಲ. ದೇಶ ವಿಭಜನೆಗೆ ಕಾರಣವಾದವರು ಯಾರು? ಮೊಘಲರು ಮತ್ತು ಬ್ರಿಟಿಷರ ಜತೆ ಯಾರು ಹೊಂದಾಣಿಕೆಯನ್ನು ಹೊಂದಿದ್ದರು ಎಂದು ಕಾಂಗ್ರೆಸ್ ಪಕ್ಷವನ್ನು ಹೆಸರಿಸದೇ ಟೀಕಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…