ಜೈಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಒಂದು ಶಕ್ತಿಶಾಲಿ ಚಳವಳಿ. ನನ್ನ ಪ್ರಕಾರ ಆರೆಸ್ಸೆಸ್ ಇಲ್ಲದಿದ್ದರೆ ಹಿಂದೂಸ್ಥಾನವೇ ಇರುತ್ತಿರಲಿಲ್ಲ ಎಂದು ಬಿಜೆಪಿ ಮುಖಂಡ ಸತೀಶ್ ಪೂನಿಯಾ ಹೇಳಿದ್ದಾರೆ.
ಆರೆಸ್ಸೆಸ್ ಹಿನ್ನೆಲೆಯ ಪೂನಿಯಾ ಅವರನ್ನು ಶನಿವಾರ ರಾಜ್ಯದ ಬಿಜೆಪಿ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ವೇಳೆ ಮಾತನಾಡಿದ ಅವರು ‘ ಆರೆಸ್ಸೆಸ್ ಎಂಬುದು ಒಂದು ಪದವಲ್ಲ, ಅದೊಂದು ಚಳವಳಿ. ಭಾರತ ಮಾತ್ರವಲ್ಲದೆ ಇಡೀ ವಿಶ್ವವನ್ನೇ ಬದಲಿಸುವ ಸಾಮರ್ಥ್ಯವನ್ನು ಆರೆಸ್ಸೆಸ್ ಹೊಂದಿದೆ. ಆರೆಸ್ಸೆಸ್ನಿಂದಾಗಿಯೇ ಇಂದು ‘ಕೇಸರಿ’ಗೆ ಗೌರವ ಸಿಗುತ್ತಿದೆ,’ ಎಂದಿದ್ದಾರೆ.
ಐತಿಹಾಸಿಕ ಸತ್ಯಗಳನ್ನು ಮುಚ್ಚಿಡಲು ಎಂದಿಗೂ ಸಾಧ್ಯವಿಲ್ಲ. ದೇಶ ವಿಭಜನೆಗೆ ಕಾರಣವಾದವರು ಯಾರು? ಮೊಘಲರು ಮತ್ತು ಬ್ರಿಟಿಷರ ಜತೆ ಯಾರು ಹೊಂದಾಣಿಕೆಯನ್ನು ಹೊಂದಿದ್ದರು ಎಂದು ಕಾಂಗ್ರೆಸ್ ಪಕ್ಷವನ್ನು ಹೆಸರಿಸದೇ ಟೀಕಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…