ಹುಬ್ಬಳ್ಳಿ: ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್ ಎಸ್ಎಸ್ ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಫ್ಐ ಯಾಕೆ ನಿಷೇಧಿಸಿದ್ದೀರಿ ಎಂದು ಕೇಳಲು ಕಾಂಗ್ರೆಸ್ ಗೆ ಯಾವ ಆಧಾರಗಳಿಲ್ಲ.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಏಕೆಂದರೆ ಅವರೇ ಪಿಎಫ್ಐ ಪ್ರಕರಣಗಳನ್ನು ಹಿಂಪಡೆದಿದ್ದರು. ಈಗ ಅದನ್ನು ಮರೆಮಾಚಲು ಆರ್ ಎಸ್ಎಸ್ ನಿಷೇಧಿಸಲು ಹೇಳುತ್ತಾರೆ. ಅದನ್ನು ಯಾಕೆ ನಿಷೇಧಿಸಬೇಕೆಂದು ಹೇಳುವುದಿಲ್ಲ. ದೀನದಲಿತರು, ಅನಾಥರಿಗೆ ಹಲವಾರು ಸಂಸ್ಥೆಗಳನ್ನು ಕಟ್ಟಿದ್ದಾರೆ. ಪ್ರವಾಹ ಮುಂತಾದ ಸಂಕಷ್ಟದ ಸಂದರ್ಭದಲ್ಲಿ ಮುಂದೆ ನಿಂತು ಕೆಲಸ ಮಾಡುತ್ತಾರೆ. ಆರ್ ಎಸ್ಎಸ್ ದೇಶಪ್ರೇಮದ ಜಾಗೃತಿ ಮೂಡಿಸುತ್ತಿರುವ ಸಂಘಟನೆ. ಈ ಮಟ್ಟಕ್ಕೆ ಸಿದ್ದರಾಮಯ್ಯ ಅವರು ಇಳಿಯಬಾರದಿತ್ತು ಎಂದರು.
ಇದನ್ನೂ ಓದಿ: ಹಿಂದುತ್ವಕ್ಕೆ ಸಿಕ್ಕ ಗೆಲುವು : ಪಿಎಫ್ ಐ ನಿಷೇಧ ಸ್ವಾಗತಿಸಿದ ಹಿಂದೂ ಮಹಾಸಭಾ..
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಏರ್ಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಅವರ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ನನ್ನ ವ್ಯಾಖ್ಯಾನ ಇಲ್ಲ ಎಂದರು. ಪ್ರಥಮ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಹೀಗಾಗುತ್ತಿರಬಹುದು ಎಂದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…