Featured

RSS ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ : ಸಿಎಂ ಬೊಮ್ಮಾಯಿ – Vishwanews24

ಆರ್ ಎಸ್‌ಎಸ್ ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ : ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್ ಎಸ್‌ಎಸ್ ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ ಯಾಕೆ ನಿಷೇಧಿಸಿದ್ದೀರಿ ಎಂದು ಕೇಳಲು ಕಾಂಗ್ರೆಸ್ ಗೆ ಯಾವ ಆಧಾರಗಳಿಲ್ಲ.

ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಏಕೆಂದರೆ ಅವರೇ ಪಿಎಫ್‌ಐ ಪ್ರಕರಣಗಳನ್ನು ಹಿಂಪಡೆದಿದ್ದರು. ಈಗ ಅದನ್ನು ಮರೆಮಾಚಲು ಆರ್ ಎಸ್‌ಎಸ್ ನಿಷೇಧಿಸಲು ಹೇಳುತ್ತಾರೆ. ಅದನ್ನು ಯಾಕೆ ನಿಷೇಧಿಸಬೇಕೆಂದು ಹೇಳುವುದಿಲ್ಲ. ದೀನದಲಿತರು, ಅನಾಥರಿಗೆ ಹಲವಾರು ಸಂಸ್ಥೆಗಳನ್ನು ಕಟ್ಟಿದ್ದಾರೆ. ಪ್ರವಾಹ ಮುಂತಾದ ಸಂಕಷ್ಟದ ಸಂದರ್ಭದಲ್ಲಿ ಮುಂದೆ ನಿಂತು ಕೆಲಸ ಮಾಡುತ್ತಾರೆ. ಆರ್ ಎಸ್‌ಎಸ್ ದೇಶಪ್ರೇಮದ ಜಾಗೃತಿ ಮೂಡಿಸುತ್ತಿರುವ ಸಂಘಟನೆ. ಈ ಮಟ್ಟಕ್ಕೆ ಸಿದ್ದರಾಮಯ್ಯ ಅವರು ಇಳಿಯಬಾರದಿತ್ತು ಎಂದರು.

ಇದನ್ನೂ ಓದಿ: ಹಿಂದುತ್ವಕ್ಕೆ ಸಿಕ್ಕ ಗೆಲುವು : ಪಿಎಫ್ ಐ ನಿಷೇಧ ಸ್ವಾಗತಿಸಿದ ಹಿಂದೂ ಮಹಾಸಭಾ..

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಏರ್ಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಅವರ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ನನ್ನ ವ್ಯಾಖ್ಯಾನ ಇಲ್ಲ ಎಂದರು. ಪ್ರಥಮ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಹೀಗಾಗುತ್ತಿರಬಹುದು ಎಂದರು.

Vishwa News 24

Recent Posts

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

4 hours ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

6 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

6 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

7 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

7 hours ago

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ -vishwanews24

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…

8 hours ago