Featured

‘RSS, ಬಜರಂಗದಳ ಬ್ಯಾನ್ ಮಾಡಿದ್ರೆ ಪ್ರಯೋಜನವಿಲ್ಲ, ಕಾರ್ಯಕರ್ತರನ್ನ ರಿಪೇರಿ ಮಾಡ್ಬೇಕು’ : ಸಚಿವ ಸತೀಶ್ ಜಾರಕಿಹೊಳಿ – Vishwanews24

ಸಂಘವನ್ನು ಬ್ಯಾನ್ ಮಾಡಿದರೆ ಮತ್ತೊಂದು ಹುಟ್ಟಿಕೊಳ್ಳುತ್ತದೆ..

ಅದರಲ್ಲಿ ಇರೋರನ್ನು ಹೊರಗೆ ತೆಗೆದು ರಿಪೇರಿ ಮಾಡಬೇಕು : ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : RSS, ಬಜರಂಗದಳವನ್ನು ಬ್ಯಾನ್ ಮಾಡಿದರೆ ಪ್ರಯೋಜನವಿಲ್ಲ, ಕಾರ್ಯಕರ್ತರನ್ನು ರಿಪೇರಿ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಆರ್‌ಎಸ್‌ಎಸ್, ಬಜರಂಗ ದಳ ನಿಷೇಧ ವಿಷಯದ ಕುರಿತು ಮಾತನಾಡಿದ ಅವರು ಹೀಗೆ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಒಳಗೆ ಚರ್ಚೆ ನಡೆದು ನಂತರ ಕ್ರಮ ಜರುಗಿಸಬೇಕಿರುವುದರಿಂದ ತಕ್ಷಣಕ್ಕೆ ಯಾವುದೇ ಕ್ರಮವಿಲ್ಲ ಎಂದರು. ಆರ್‌ಎಸ್‌ಎಸ್, ಬಜರಂಗದಳವನ್ನು ಬ್ಯಾನ್ ಮಾಡಿದರೆ ಪ್ರಯೋಜನವಿಲ್ಲ, ಅದರಲ್ಲಿ ಇರೋರನ್ನು ಹೊರಗೆ ತೆಗೆದು ರಿಪೇರಿ ಮಾಡಬೇಕು ಎಂದರು.

ಸಂಘವನ್ನು ಬ್ಯಾನ್ ಮಾಡಿದರೆ ಮತ್ತೊಂದು ಹುಟ್ಟಿಕೊಳ್ಳುತ್ತದೆ. ಆದ್ದರಿಂದ ಅಲ್ಲಿರುವ ಶೂದ್ರರನ್ನು ಹೊರ ತಂದು ಬಸವಣ್ಣ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಹೇಳಿ ಅವರ ಮನಪರಿವರ್ತನೆ ಮಾಡಬೇಕು. .ಬಿಜೆಪಿಯವರು ತಾಕತ್ತಿದ್ದರೆ ಬ್ಯಾನ್ ಮಾಡಿನೋಡಿ ಎಂದು ಧಮ್ಕಿ ಹಾಕುತ್ತಾರೆ. ಅವರಿಗೆ ನಾನು ಹೇಳುವುದೆಂದರೆ ನೀವು ತಾಕತ್ತಿದ್ದರೆ ಕಾನೂನು ಉಲ್ಲಂಘನೆ ಮಾಡಿ ನೋಡಿ ಆಗ ಅಂಬೇಡ್ಕರ್ ಅವರ ಸಂವಿಧಾನದ ಪವರ್ ಏನು ಎಂದು ನಾವು ತೋರಿಸುತ್ತೇವೆ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago