Featured

SDPI ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಕಾಪು ( ಉಡುಪಿ ) ಅಭ್ಯರ್ಥಿಯಾಗಿ ಹನೀಫ್ ಮುಳೂರು – Vishwanews24

SDPI ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಕಾಪು ( ಉಡುಪಿ ) ಅಭ್ಯರ್ಥಿಯಾಗಿ ಹನೀಫ್ ಮುಳೂರು

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್’ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಮ್.ಕೆ ಪೈಝಿ ಅವರು, ಎಸ್’ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದರು.

ಎಸ್’ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಇಂತಿವೆ…..

ಕ್ಷೇತ್ರ ಅಭ್ಯರ್ಥಿ

ನರಸಿಂಹರಾಜ – ಅಬ್ದುಲ್ ಮಜೀದ್ ಮೈಸೂರು

ಪುಲಕೇಶಿ ನಗರ – ಬಿ.ಆರ್ ಭಾಸ್ಕರ್ ಪ್ರಸಾದ್

ಸರ್ವಜ್ಞ ನಗರ (ಬೆಂಗಳೂರು ) – ಅಬ್ದುಲ್ ಹನ್ನಾನ್

ಬಂಟ್ವಾಳ ( ದಕ್ಷಿಣ ಕನ್ನಡ) – ಇಲ್ಯಾಸ್ ಮಹಮ್ಮದ್ ತುಂಬೆ

ಮೂಡಬಿದಿರೆ ( ದಕ್ಷಿಣ ಕನ್ನಡ) – ಅಲ್ಫೋನ್ಸೋ ಫ್ರಾಂಕೋ

ಬೆಳ್ತಂಗಡಿ ( ದಕ್ಷಿಣ ಕನ್ನಡ) – ಅಕ್ಬರ್ ಬೆಳ್ತಂಗಡಿ

ಕಾಪು ( ಉಡುಪಿ ) – ಹನೀಫ್ ಮುಳೂರು

ದಾವಣಗೆರೆ ದಕ್ಷಿಣ ( ದಾವಣಗೆರೆ) – ಇಸ್ಮಾಯಿಲ್ ಝಬೀವುಲ್ಲಾ

ಚಿತ್ರದುರ್ಗ – ಬಾಳೆಕಾಯಿ ಶ್ರೀನಿವಾಸ್

ವಿಜಯನಗರ – ನಝೀರ್ ಖಾನ್

100 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲು ಪಕ್ಷ ತೀರ್ಮಾನಿಸಿರುವುದಾಗಿ ಮಾಹಿತಿ ನೀಡಿದ ಎಂ.ಕೆ ಫೈಝಿ ಅವರು, ಶೀಘ್ರದಲ್ಲೇ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೊಳಿಸುವುದಾಗಿ ತಿಳಿಸಿದರು.

10 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯ ಜೊತೆಗೆ ಉಳಿದ 44 ಕ್ಷೇತ್ರಗಳ ಹೆಸರನ್ನುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ತಿಳಿಸಿದರು. ಈ ಮೂಲಕ SDPI ಸ್ಪರ್ಧಿಸಲಿರುವ 54 ಕ್ಷೇತ್ರಗಳ ಪಟ್ಟಿ ಫೈನಲ್ ಆಗಿದೆ.

SDPI ಸ್ಪರ್ಧಿಸಲಿರುವ ಉಳಿದ 44 ವಿಧಾನಸಭಾ ಕ್ಷೇತ್ರಗಳು ಈ ಕೆಳಗಿನಂತಿವೆ.
ರಾಯಚೂರು ನಗರ, ಚಾಮರಾಜನಗರ, ಮಂಗಳೂರು(ಉಳ್ಳಾಲ), ಪುತ್ತೂರು, ಮಡಿಕೇರಿ, ವಿರಾಜಪೇಟೆ, ಕೋಲಾರ, ಹಾವೇರಿ, ಮಂಡ್ಯ ನಗರ, ತುಮಕೂರು ನಗರ, ಶಿರಾ, ಭಟ್ಕಳ, ಶಿರಸಿ, ಶಹಾಪುರ,ಯಾದಗಿರಿ ನಗರ, ಶಿವಾಜಿನಗರ, ಹೆಬ್ಬಾಳ, ಶಾಂತಿನಗರ, ಬ್ಯಾಟರಾಯನಪುರ, ಹೊಸಕೋಟೆ, ಹುಬ್ಬಳ್ಳಿ ಪಶ್ಚಿಮ, ಚಾಮರಾಜ(ಮೈಸೂರು) ಹುಣಸೂರು, ಮುಳಬಾಗಿಲು, ರಾಮನಗರ, ಹಾಸನ, ಸಕಲೇಶಪುರ, ಕಲಬುರಗಿ ದಕ್ಷಿಣ, ಕಲಬುರಗಿ ಗ್ರಾಮಾಂತರ, ಶಿವಮೊಗ್ಗ ನಗರ, ತೇರದಾಳ(ಬಾಗಲಕೋಟೆ), ವಿಜಯಪುರ, ಮಂಗಳೂರು ಉತ್ತರ(ಸುರತ್ಕಲ್), ಚನ್ನಗಿರಿ, ಹಿರಿಯೂರು, ಭದ್ರಾವತಿ, ಬಾಗಲಕೋಟೆ ನಗರ, ದೇವದುರ್ಗ(ರಾಯಚೂರು)

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago