Featured

SDPI ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಕಾಪು ( ಉಡುಪಿ ) ಅಭ್ಯರ್ಥಿಯಾಗಿ ಹನೀಫ್ ಮುಳೂರು – Vishwanews24

SDPI ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಕಾಪು ( ಉಡುಪಿ ) ಅಭ್ಯರ್ಥಿಯಾಗಿ ಹನೀಫ್ ಮುಳೂರು

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್’ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಮ್.ಕೆ ಪೈಝಿ ಅವರು, ಎಸ್’ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದರು.

ಎಸ್’ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಇಂತಿವೆ…..

ಕ್ಷೇತ್ರ ಅಭ್ಯರ್ಥಿ

ನರಸಿಂಹರಾಜ – ಅಬ್ದುಲ್ ಮಜೀದ್ ಮೈಸೂರು

ಪುಲಕೇಶಿ ನಗರ – ಬಿ.ಆರ್ ಭಾಸ್ಕರ್ ಪ್ರಸಾದ್

ಸರ್ವಜ್ಞ ನಗರ (ಬೆಂಗಳೂರು ) – ಅಬ್ದುಲ್ ಹನ್ನಾನ್

ಬಂಟ್ವಾಳ ( ದಕ್ಷಿಣ ಕನ್ನಡ) – ಇಲ್ಯಾಸ್ ಮಹಮ್ಮದ್ ತುಂಬೆ

ಮೂಡಬಿದಿರೆ ( ದಕ್ಷಿಣ ಕನ್ನಡ) – ಅಲ್ಫೋನ್ಸೋ ಫ್ರಾಂಕೋ

ಬೆಳ್ತಂಗಡಿ ( ದಕ್ಷಿಣ ಕನ್ನಡ) – ಅಕ್ಬರ್ ಬೆಳ್ತಂಗಡಿ

ಕಾಪು ( ಉಡುಪಿ ) – ಹನೀಫ್ ಮುಳೂರು

ದಾವಣಗೆರೆ ದಕ್ಷಿಣ ( ದಾವಣಗೆರೆ) – ಇಸ್ಮಾಯಿಲ್ ಝಬೀವುಲ್ಲಾ

ಚಿತ್ರದುರ್ಗ – ಬಾಳೆಕಾಯಿ ಶ್ರೀನಿವಾಸ್

ವಿಜಯನಗರ – ನಝೀರ್ ಖಾನ್

100 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲು ಪಕ್ಷ ತೀರ್ಮಾನಿಸಿರುವುದಾಗಿ ಮಾಹಿತಿ ನೀಡಿದ ಎಂ.ಕೆ ಫೈಝಿ ಅವರು, ಶೀಘ್ರದಲ್ಲೇ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೊಳಿಸುವುದಾಗಿ ತಿಳಿಸಿದರು.

10 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯ ಜೊತೆಗೆ ಉಳಿದ 44 ಕ್ಷೇತ್ರಗಳ ಹೆಸರನ್ನುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ತಿಳಿಸಿದರು. ಈ ಮೂಲಕ SDPI ಸ್ಪರ್ಧಿಸಲಿರುವ 54 ಕ್ಷೇತ್ರಗಳ ಪಟ್ಟಿ ಫೈನಲ್ ಆಗಿದೆ.

SDPI ಸ್ಪರ್ಧಿಸಲಿರುವ ಉಳಿದ 44 ವಿಧಾನಸಭಾ ಕ್ಷೇತ್ರಗಳು ಈ ಕೆಳಗಿನಂತಿವೆ.
ರಾಯಚೂರು ನಗರ, ಚಾಮರಾಜನಗರ, ಮಂಗಳೂರು(ಉಳ್ಳಾಲ), ಪುತ್ತೂರು, ಮಡಿಕೇರಿ, ವಿರಾಜಪೇಟೆ, ಕೋಲಾರ, ಹಾವೇರಿ, ಮಂಡ್ಯ ನಗರ, ತುಮಕೂರು ನಗರ, ಶಿರಾ, ಭಟ್ಕಳ, ಶಿರಸಿ, ಶಹಾಪುರ,ಯಾದಗಿರಿ ನಗರ, ಶಿವಾಜಿನಗರ, ಹೆಬ್ಬಾಳ, ಶಾಂತಿನಗರ, ಬ್ಯಾಟರಾಯನಪುರ, ಹೊಸಕೋಟೆ, ಹುಬ್ಬಳ್ಳಿ ಪಶ್ಚಿಮ, ಚಾಮರಾಜ(ಮೈಸೂರು) ಹುಣಸೂರು, ಮುಳಬಾಗಿಲು, ರಾಮನಗರ, ಹಾಸನ, ಸಕಲೇಶಪುರ, ಕಲಬುರಗಿ ದಕ್ಷಿಣ, ಕಲಬುರಗಿ ಗ್ರಾಮಾಂತರ, ಶಿವಮೊಗ್ಗ ನಗರ, ತೇರದಾಳ(ಬಾಗಲಕೋಟೆ), ವಿಜಯಪುರ, ಮಂಗಳೂರು ಉತ್ತರ(ಸುರತ್ಕಲ್), ಚನ್ನಗಿರಿ, ಹಿರಿಯೂರು, ಭದ್ರಾವತಿ, ಬಾಗಲಕೋಟೆ ನಗರ, ದೇವದುರ್ಗ(ರಾಯಚೂರು)

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

2 hours ago