Featured

SDPI ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಕಾಪು ( ಉಡುಪಿ ) ಅಭ್ಯರ್ಥಿಯಾಗಿ ಹನೀಫ್ ಮುಳೂರು – Vishwanews24

SDPI ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಕಾಪು ( ಉಡುಪಿ ) ಅಭ್ಯರ್ಥಿಯಾಗಿ ಹನೀಫ್ ಮುಳೂರು

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್’ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಮ್.ಕೆ ಪೈಝಿ ಅವರು, ಎಸ್’ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದರು.

ಎಸ್’ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಇಂತಿವೆ…..

ಕ್ಷೇತ್ರ ಅಭ್ಯರ್ಥಿ

ನರಸಿಂಹರಾಜ – ಅಬ್ದುಲ್ ಮಜೀದ್ ಮೈಸೂರು

ಪುಲಕೇಶಿ ನಗರ – ಬಿ.ಆರ್ ಭಾಸ್ಕರ್ ಪ್ರಸಾದ್

ಸರ್ವಜ್ಞ ನಗರ (ಬೆಂಗಳೂರು ) – ಅಬ್ದುಲ್ ಹನ್ನಾನ್

ಬಂಟ್ವಾಳ ( ದಕ್ಷಿಣ ಕನ್ನಡ) – ಇಲ್ಯಾಸ್ ಮಹಮ್ಮದ್ ತುಂಬೆ

ಮೂಡಬಿದಿರೆ ( ದಕ್ಷಿಣ ಕನ್ನಡ) – ಅಲ್ಫೋನ್ಸೋ ಫ್ರಾಂಕೋ

ಬೆಳ್ತಂಗಡಿ ( ದಕ್ಷಿಣ ಕನ್ನಡ) – ಅಕ್ಬರ್ ಬೆಳ್ತಂಗಡಿ

ಕಾಪು ( ಉಡುಪಿ ) – ಹನೀಫ್ ಮುಳೂರು

ದಾವಣಗೆರೆ ದಕ್ಷಿಣ ( ದಾವಣಗೆರೆ) – ಇಸ್ಮಾಯಿಲ್ ಝಬೀವುಲ್ಲಾ

ಚಿತ್ರದುರ್ಗ – ಬಾಳೆಕಾಯಿ ಶ್ರೀನಿವಾಸ್

ವಿಜಯನಗರ – ನಝೀರ್ ಖಾನ್

100 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲು ಪಕ್ಷ ತೀರ್ಮಾನಿಸಿರುವುದಾಗಿ ಮಾಹಿತಿ ನೀಡಿದ ಎಂ.ಕೆ ಫೈಝಿ ಅವರು, ಶೀಘ್ರದಲ್ಲೇ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೊಳಿಸುವುದಾಗಿ ತಿಳಿಸಿದರು.

10 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯ ಜೊತೆಗೆ ಉಳಿದ 44 ಕ್ಷೇತ್ರಗಳ ಹೆಸರನ್ನುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ತಿಳಿಸಿದರು. ಈ ಮೂಲಕ SDPI ಸ್ಪರ್ಧಿಸಲಿರುವ 54 ಕ್ಷೇತ್ರಗಳ ಪಟ್ಟಿ ಫೈನಲ್ ಆಗಿದೆ.

SDPI ಸ್ಪರ್ಧಿಸಲಿರುವ ಉಳಿದ 44 ವಿಧಾನಸಭಾ ಕ್ಷೇತ್ರಗಳು ಈ ಕೆಳಗಿನಂತಿವೆ.
ರಾಯಚೂರು ನಗರ, ಚಾಮರಾಜನಗರ, ಮಂಗಳೂರು(ಉಳ್ಳಾಲ), ಪುತ್ತೂರು, ಮಡಿಕೇರಿ, ವಿರಾಜಪೇಟೆ, ಕೋಲಾರ, ಹಾವೇರಿ, ಮಂಡ್ಯ ನಗರ, ತುಮಕೂರು ನಗರ, ಶಿರಾ, ಭಟ್ಕಳ, ಶಿರಸಿ, ಶಹಾಪುರ,ಯಾದಗಿರಿ ನಗರ, ಶಿವಾಜಿನಗರ, ಹೆಬ್ಬಾಳ, ಶಾಂತಿನಗರ, ಬ್ಯಾಟರಾಯನಪುರ, ಹೊಸಕೋಟೆ, ಹುಬ್ಬಳ್ಳಿ ಪಶ್ಚಿಮ, ಚಾಮರಾಜ(ಮೈಸೂರು) ಹುಣಸೂರು, ಮುಳಬಾಗಿಲು, ರಾಮನಗರ, ಹಾಸನ, ಸಕಲೇಶಪುರ, ಕಲಬುರಗಿ ದಕ್ಷಿಣ, ಕಲಬುರಗಿ ಗ್ರಾಮಾಂತರ, ಶಿವಮೊಗ್ಗ ನಗರ, ತೇರದಾಳ(ಬಾಗಲಕೋಟೆ), ವಿಜಯಪುರ, ಮಂಗಳೂರು ಉತ್ತರ(ಸುರತ್ಕಲ್), ಚನ್ನಗಿರಿ, ಹಿರಿಯೂರು, ಭದ್ರಾವತಿ, ಬಾಗಲಕೋಟೆ ನಗರ, ದೇವದುರ್ಗ(ರಾಯಚೂರು)

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

8 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

10 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

11 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

11 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

11 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

11 hours ago