Featured

SDPI ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಕಾಪು ( ಉಡುಪಿ ) ಅಭ್ಯರ್ಥಿಯಾಗಿ ಹನೀಫ್ ಮುಳೂರು – Vishwanews24

SDPI ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಕಾಪು ( ಉಡುಪಿ ) ಅಭ್ಯರ್ಥಿಯಾಗಿ ಹನೀಫ್ ಮುಳೂರು

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್’ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಮ್.ಕೆ ಪೈಝಿ ಅವರು, ಎಸ್’ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದರು.

ಎಸ್’ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಇಂತಿವೆ…..

ಕ್ಷೇತ್ರ ಅಭ್ಯರ್ಥಿ

ನರಸಿಂಹರಾಜ – ಅಬ್ದುಲ್ ಮಜೀದ್ ಮೈಸೂರು

ಪುಲಕೇಶಿ ನಗರ – ಬಿ.ಆರ್ ಭಾಸ್ಕರ್ ಪ್ರಸಾದ್

ಸರ್ವಜ್ಞ ನಗರ (ಬೆಂಗಳೂರು ) – ಅಬ್ದುಲ್ ಹನ್ನಾನ್

ಬಂಟ್ವಾಳ ( ದಕ್ಷಿಣ ಕನ್ನಡ) – ಇಲ್ಯಾಸ್ ಮಹಮ್ಮದ್ ತುಂಬೆ

ಮೂಡಬಿದಿರೆ ( ದಕ್ಷಿಣ ಕನ್ನಡ) – ಅಲ್ಫೋನ್ಸೋ ಫ್ರಾಂಕೋ

ಬೆಳ್ತಂಗಡಿ ( ದಕ್ಷಿಣ ಕನ್ನಡ) – ಅಕ್ಬರ್ ಬೆಳ್ತಂಗಡಿ

ಕಾಪು ( ಉಡುಪಿ ) – ಹನೀಫ್ ಮುಳೂರು

ದಾವಣಗೆರೆ ದಕ್ಷಿಣ ( ದಾವಣಗೆರೆ) – ಇಸ್ಮಾಯಿಲ್ ಝಬೀವುಲ್ಲಾ

ಚಿತ್ರದುರ್ಗ – ಬಾಳೆಕಾಯಿ ಶ್ರೀನಿವಾಸ್

ವಿಜಯನಗರ – ನಝೀರ್ ಖಾನ್

100 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲು ಪಕ್ಷ ತೀರ್ಮಾನಿಸಿರುವುದಾಗಿ ಮಾಹಿತಿ ನೀಡಿದ ಎಂ.ಕೆ ಫೈಝಿ ಅವರು, ಶೀಘ್ರದಲ್ಲೇ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೊಳಿಸುವುದಾಗಿ ತಿಳಿಸಿದರು.

10 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯ ಜೊತೆಗೆ ಉಳಿದ 44 ಕ್ಷೇತ್ರಗಳ ಹೆಸರನ್ನುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ತಿಳಿಸಿದರು. ಈ ಮೂಲಕ SDPI ಸ್ಪರ್ಧಿಸಲಿರುವ 54 ಕ್ಷೇತ್ರಗಳ ಪಟ್ಟಿ ಫೈನಲ್ ಆಗಿದೆ.

SDPI ಸ್ಪರ್ಧಿಸಲಿರುವ ಉಳಿದ 44 ವಿಧಾನಸಭಾ ಕ್ಷೇತ್ರಗಳು ಈ ಕೆಳಗಿನಂತಿವೆ.
ರಾಯಚೂರು ನಗರ, ಚಾಮರಾಜನಗರ, ಮಂಗಳೂರು(ಉಳ್ಳಾಲ), ಪುತ್ತೂರು, ಮಡಿಕೇರಿ, ವಿರಾಜಪೇಟೆ, ಕೋಲಾರ, ಹಾವೇರಿ, ಮಂಡ್ಯ ನಗರ, ತುಮಕೂರು ನಗರ, ಶಿರಾ, ಭಟ್ಕಳ, ಶಿರಸಿ, ಶಹಾಪುರ,ಯಾದಗಿರಿ ನಗರ, ಶಿವಾಜಿನಗರ, ಹೆಬ್ಬಾಳ, ಶಾಂತಿನಗರ, ಬ್ಯಾಟರಾಯನಪುರ, ಹೊಸಕೋಟೆ, ಹುಬ್ಬಳ್ಳಿ ಪಶ್ಚಿಮ, ಚಾಮರಾಜ(ಮೈಸೂರು) ಹುಣಸೂರು, ಮುಳಬಾಗಿಲು, ರಾಮನಗರ, ಹಾಸನ, ಸಕಲೇಶಪುರ, ಕಲಬುರಗಿ ದಕ್ಷಿಣ, ಕಲಬುರಗಿ ಗ್ರಾಮಾಂತರ, ಶಿವಮೊಗ್ಗ ನಗರ, ತೇರದಾಳ(ಬಾಗಲಕೋಟೆ), ವಿಜಯಪುರ, ಮಂಗಳೂರು ಉತ್ತರ(ಸುರತ್ಕಲ್), ಚನ್ನಗಿರಿ, ಹಿರಿಯೂರು, ಭದ್ರಾವತಿ, ಬಾಗಲಕೋಟೆ ನಗರ, ದೇವದುರ್ಗ(ರಾಯಚೂರು)

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago