Featured

SDPI ಕಚೇರಿ ಮೇಲೆ NIA ದಾಳಿ – ಇದು ರಾಜಕೀಯ ಪ್ರೇರಿತ : ಪ್ರವೀಣ್‌ ನೆಟ್ಟಾರು ಕೇಸ್‌ ಗೂ ನಮಗೂ ಯಾವ ಸಂಬಂಧವಿಲ್ಲ : ಅಬೂಬಕರ್‌ ಕುಳಾಯಿ – Vishwanews24

SDPI ಕಚೇರಿ ಮೇಲೆ NIA ದಾಳಿ – ಇದು ರಾಜಕೀಯ ಪ್ರೇರಿತ ..

ಪ್ರವೀಣ್‌ ನೆಟ್ಟಾರು ಕೇಸ್‌ ಗೂ ನಮಗೂ ಯಾವ ಸಂಬಂಧವಿಲ್ಲ ..

ಕಚೇರಿಯಲ್ಲಿ ನಾವು ಯಾವುದೇ ಬಾಂಬ್‌ ಗಳನ್ನು ಇಟ್ಟುಕೊಂಡಿಲ್ಲ ..

SDPI ಜಿಲ್ಲಾಧ್ಯಕ್ಷ ಅಬೂಬಕರ್‌ ಕುಳಾಯಿ ಸ್ಪಷ್ಟನೆ

ಮಂಗಳೂರು: ಜಿಲ್ಲೆಯಲ್ಲಿ ಎಸ್‌ ಡಿಪಿಐ ಕಚೇರಿ ಮೇಲೆ ಎನ್‌ ಐಎ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ SDPI ಜಿಲ್ಲಾಧ್ಯಕ್ಷ ಅಬೂಬಕರ್‌ ಕುಳಾಯಿ ಸ್ಪಷ್ಟನೆ ನೀಡಿದ್ದಾರೆ. ಸರ್ಚ್‌ ವಾರೆಂಟ್‌ ಪಡೆದು ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇದು ರಾಜಕೀಯ ಪ್ರೇರಿತ ದಾಳಿ ಆಗಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕಚೇರಿಯಲ್ಲಿದ್ದ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಕೆಲ ಫೋಟೋ, ಲ್ಯಾಪ್‌ ಟಾಪ್‌ , ಪೆನ್‌ ಡ್ರೈವ್‌ ಜಪ್ತಿ ಮಾಡಿದ್ದಾರೆ. ಪ್ರವೀಣ್‌ ನೆಟ್ಟಾರು ಕೇಸ್‌ ಗೂ ನಮಗೂ ಯಾವ ಸಂಬಂಧವಿಲ್ಲ. ಕಚೇರಿಯಲ್ಲಿ ನಾವು ಯಾವುದೇ ಬಾಂಬ್‌ ಗಳನ್ನು ಇಟ್ಟುಕೊಂಡಿಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇನ್ನು ಬೆಂಗಳೂರು, ಮಂಗಳೂರು, ಶಿರಸಿಯಲ್ಲಿ ಗುರುವಾರ ನಸುಕಿನಲ್ಲಿ ಏಕಕಾಲಕ್ಕೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಇದರಲ್ಲಿ 10 ಸ್ಥಳಗಳು ಪಿಎಫ್​ಐ, ಎಸ್​ಡಿಪಿಐ ಪದಾಧಿಕಾರಿಗಳ ಮನೆಗಳಾಗಿದ್ದರೆ, 2 ಸ್ಥಳಗಳು ಪಿಎಫ್​ಐ ಕಚೇರಿಗಳಾಗಿವೆ. ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಹಲವೆಡೆಯೂ ದಾಳಿ ನಡೆದಿದೆ.

ಇದನ್ನೂ ಓದಿ: ಶಿರ್ವ: ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್‌ ಢಿಕ್ಕಿ ; ತಂದೆ ಸಾವು , ಮಗ ಗಂಭೀರ – Vishwanews24

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

15 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

15 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

16 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

16 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

17 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

18 hours ago