Featured

SDPI ಕಚೇರಿ ಮೇಲೆ NIA ದಾಳಿ – ಇದು ರಾಜಕೀಯ ಪ್ರೇರಿತ : ಪ್ರವೀಣ್‌ ನೆಟ್ಟಾರು ಕೇಸ್‌ ಗೂ ನಮಗೂ ಯಾವ ಸಂಬಂಧವಿಲ್ಲ : ಅಬೂಬಕರ್‌ ಕುಳಾಯಿ – Vishwanews24

SDPI ಕಚೇರಿ ಮೇಲೆ NIA ದಾಳಿ – ಇದು ರಾಜಕೀಯ ಪ್ರೇರಿತ ..

ಪ್ರವೀಣ್‌ ನೆಟ್ಟಾರು ಕೇಸ್‌ ಗೂ ನಮಗೂ ಯಾವ ಸಂಬಂಧವಿಲ್ಲ ..

ಕಚೇರಿಯಲ್ಲಿ ನಾವು ಯಾವುದೇ ಬಾಂಬ್‌ ಗಳನ್ನು ಇಟ್ಟುಕೊಂಡಿಲ್ಲ ..

SDPI ಜಿಲ್ಲಾಧ್ಯಕ್ಷ ಅಬೂಬಕರ್‌ ಕುಳಾಯಿ ಸ್ಪಷ್ಟನೆ

ಮಂಗಳೂರು: ಜಿಲ್ಲೆಯಲ್ಲಿ ಎಸ್‌ ಡಿಪಿಐ ಕಚೇರಿ ಮೇಲೆ ಎನ್‌ ಐಎ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ SDPI ಜಿಲ್ಲಾಧ್ಯಕ್ಷ ಅಬೂಬಕರ್‌ ಕುಳಾಯಿ ಸ್ಪಷ್ಟನೆ ನೀಡಿದ್ದಾರೆ. ಸರ್ಚ್‌ ವಾರೆಂಟ್‌ ಪಡೆದು ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇದು ರಾಜಕೀಯ ಪ್ರೇರಿತ ದಾಳಿ ಆಗಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕಚೇರಿಯಲ್ಲಿದ್ದ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಕೆಲ ಫೋಟೋ, ಲ್ಯಾಪ್‌ ಟಾಪ್‌ , ಪೆನ್‌ ಡ್ರೈವ್‌ ಜಪ್ತಿ ಮಾಡಿದ್ದಾರೆ. ಪ್ರವೀಣ್‌ ನೆಟ್ಟಾರು ಕೇಸ್‌ ಗೂ ನಮಗೂ ಯಾವ ಸಂಬಂಧವಿಲ್ಲ. ಕಚೇರಿಯಲ್ಲಿ ನಾವು ಯಾವುದೇ ಬಾಂಬ್‌ ಗಳನ್ನು ಇಟ್ಟುಕೊಂಡಿಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇನ್ನು ಬೆಂಗಳೂರು, ಮಂಗಳೂರು, ಶಿರಸಿಯಲ್ಲಿ ಗುರುವಾರ ನಸುಕಿನಲ್ಲಿ ಏಕಕಾಲಕ್ಕೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಇದರಲ್ಲಿ 10 ಸ್ಥಳಗಳು ಪಿಎಫ್​ಐ, ಎಸ್​ಡಿಪಿಐ ಪದಾಧಿಕಾರಿಗಳ ಮನೆಗಳಾಗಿದ್ದರೆ, 2 ಸ್ಥಳಗಳು ಪಿಎಫ್​ಐ ಕಚೇರಿಗಳಾಗಿವೆ. ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಹಲವೆಡೆಯೂ ದಾಳಿ ನಡೆದಿದೆ.

ಇದನ್ನೂ ಓದಿ: ಶಿರ್ವ: ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್‌ ಢಿಕ್ಕಿ ; ತಂದೆ ಸಾವು , ಮಗ ಗಂಭೀರ – Vishwanews24

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago