ಮಂಗಳೂರು: ಜಿಲ್ಲೆಯಲ್ಲಿ ಎಸ್ ಡಿಪಿಐ ಕಚೇರಿ ಮೇಲೆ ಎನ್ ಐಎ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ SDPI ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಸ್ಪಷ್ಟನೆ ನೀಡಿದ್ದಾರೆ. ಸರ್ಚ್ ವಾರೆಂಟ್ ಪಡೆದು ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇದು ರಾಜಕೀಯ ಪ್ರೇರಿತ ದಾಳಿ ಆಗಿದೆ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಚೇರಿಯಲ್ಲಿದ್ದ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಕೆಲ ಫೋಟೋ, ಲ್ಯಾಪ್ ಟಾಪ್ , ಪೆನ್ ಡ್ರೈವ್ ಜಪ್ತಿ ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಕೇಸ್ ಗೂ ನಮಗೂ ಯಾವ ಸಂಬಂಧವಿಲ್ಲ. ಕಚೇರಿಯಲ್ಲಿ ನಾವು ಯಾವುದೇ ಬಾಂಬ್ ಗಳನ್ನು ಇಟ್ಟುಕೊಂಡಿಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಇನ್ನು ಬೆಂಗಳೂರು, ಮಂಗಳೂರು, ಶಿರಸಿಯಲ್ಲಿ ಗುರುವಾರ ನಸುಕಿನಲ್ಲಿ ಏಕಕಾಲಕ್ಕೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಇದರಲ್ಲಿ 10 ಸ್ಥಳಗಳು ಪಿಎಫ್ಐ, ಎಸ್ಡಿಪಿಐ ಪದಾಧಿಕಾರಿಗಳ ಮನೆಗಳಾಗಿದ್ದರೆ, 2 ಸ್ಥಳಗಳು ಪಿಎಫ್ಐ ಕಚೇರಿಗಳಾಗಿವೆ. ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಹಲವೆಡೆಯೂ ದಾಳಿ ನಡೆದಿದೆ.
ಇದನ್ನೂ ಓದಿ: ಶಿರ್ವ: ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್ ಢಿಕ್ಕಿ ; ತಂದೆ ಸಾವು , ಮಗ ಗಂಭೀರ – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…