Featured

SDPI ಕಚೇರಿ ಮೇಲೆ NIA ದಾಳಿ – ಇದು ರಾಜಕೀಯ ಪ್ರೇರಿತ : ಪ್ರವೀಣ್‌ ನೆಟ್ಟಾರು ಕೇಸ್‌ ಗೂ ನಮಗೂ ಯಾವ ಸಂಬಂಧವಿಲ್ಲ : ಅಬೂಬಕರ್‌ ಕುಳಾಯಿ – Vishwanews24

SDPI ಕಚೇರಿ ಮೇಲೆ NIA ದಾಳಿ – ಇದು ರಾಜಕೀಯ ಪ್ರೇರಿತ ..

ಪ್ರವೀಣ್‌ ನೆಟ್ಟಾರು ಕೇಸ್‌ ಗೂ ನಮಗೂ ಯಾವ ಸಂಬಂಧವಿಲ್ಲ ..

ಕಚೇರಿಯಲ್ಲಿ ನಾವು ಯಾವುದೇ ಬಾಂಬ್‌ ಗಳನ್ನು ಇಟ್ಟುಕೊಂಡಿಲ್ಲ ..

SDPI ಜಿಲ್ಲಾಧ್ಯಕ್ಷ ಅಬೂಬಕರ್‌ ಕುಳಾಯಿ ಸ್ಪಷ್ಟನೆ

ಮಂಗಳೂರು: ಜಿಲ್ಲೆಯಲ್ಲಿ ಎಸ್‌ ಡಿಪಿಐ ಕಚೇರಿ ಮೇಲೆ ಎನ್‌ ಐಎ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ SDPI ಜಿಲ್ಲಾಧ್ಯಕ್ಷ ಅಬೂಬಕರ್‌ ಕುಳಾಯಿ ಸ್ಪಷ್ಟನೆ ನೀಡಿದ್ದಾರೆ. ಸರ್ಚ್‌ ವಾರೆಂಟ್‌ ಪಡೆದು ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇದು ರಾಜಕೀಯ ಪ್ರೇರಿತ ದಾಳಿ ಆಗಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕಚೇರಿಯಲ್ಲಿದ್ದ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಕೆಲ ಫೋಟೋ, ಲ್ಯಾಪ್‌ ಟಾಪ್‌ , ಪೆನ್‌ ಡ್ರೈವ್‌ ಜಪ್ತಿ ಮಾಡಿದ್ದಾರೆ. ಪ್ರವೀಣ್‌ ನೆಟ್ಟಾರು ಕೇಸ್‌ ಗೂ ನಮಗೂ ಯಾವ ಸಂಬಂಧವಿಲ್ಲ. ಕಚೇರಿಯಲ್ಲಿ ನಾವು ಯಾವುದೇ ಬಾಂಬ್‌ ಗಳನ್ನು ಇಟ್ಟುಕೊಂಡಿಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇನ್ನು ಬೆಂಗಳೂರು, ಮಂಗಳೂರು, ಶಿರಸಿಯಲ್ಲಿ ಗುರುವಾರ ನಸುಕಿನಲ್ಲಿ ಏಕಕಾಲಕ್ಕೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಇದರಲ್ಲಿ 10 ಸ್ಥಳಗಳು ಪಿಎಫ್​ಐ, ಎಸ್​ಡಿಪಿಐ ಪದಾಧಿಕಾರಿಗಳ ಮನೆಗಳಾಗಿದ್ದರೆ, 2 ಸ್ಥಳಗಳು ಪಿಎಫ್​ಐ ಕಚೇರಿಗಳಾಗಿವೆ. ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಹಲವೆಡೆಯೂ ದಾಳಿ ನಡೆದಿದೆ.

ಇದನ್ನೂ ಓದಿ: ಶಿರ್ವ: ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್‌ ಢಿಕ್ಕಿ ; ತಂದೆ ಸಾವು , ಮಗ ಗಂಭೀರ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

9 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

10 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

10 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

10 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

10 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

11 hours ago