ಬೆಂಗಳೂರು: ರಾಷ್ಟ್ರೀಯ ತನಿಖಾ ದಳ(NIA) ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ.ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೇಸ್ ಗೂ ನಮಗೂ ಯಾವ ಸಂಬಂಧವಿಲ್ಲ .. ಕಚೇರಿಯಲ್ಲಿ ನಾವು ಯಾವುದೇ ಬಾಂಬ್ ಗಳನ್ನು ಇಟ್ಟುಕೊಂಡಿಲ್ಲ ..
SDPI ಮತ್ತು PFIಬ್ಯಾನ್ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಘಟನೆಗಳನ್ನು ಬ್ಯಾನ್ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆಗಳನ್ನ ಸಲ್ಲಿಸುತ್ತೇನೆ . ಧರ್ಮ ನೋಡಿ ಪೊಲೀಸರು ಕಾರ್ಯಾಚರಣೆ ಮಾಡಲ್ಲ ಎಂದು ಹೇಳಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…