ಉಡುಪಿ: ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್ ದ.ಕ ಮತ್ತು ಉಡುಪಿ ಜಿಲ್ಲಾ ವಲಯಾಧ್ಯಕ್ಷರಾಗಿ ಜನಾರ್ದನ್ ಕೊಡವೂರು ಅಧಿಕಾರ ಸ್ವೀಕರಿಸಿದರು.
ಭಾನುವಾರದಂದು ಉಡುಪಿ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆದ 31ನೇ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿಗಾರ್ ರವರು ಉಡುಪಿ ವಲಯದ ಅಧ್ಯಕ್ಷ ಜನಾರ್ದನ್ ಕೊಡವೂರು ಹಾಗು ನೂತನ ತಂಡಕ್ಕೆ ಪದಗ್ರಹಣ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಅಡ್ಯಾರ್, ಕೋಶಾಧಿಕಾರಿ ಆನಂದ ಎನ್ ಬ ಬಂಟ್ವಾಳ ಹಾಗೂ ಪದಾಧಿಕಾರಿಗಳು, ಉಡುಪಿ ವಲಯದ ನೂತನ ಅಧ್ಯಕ್ಷ ಜನಾರ್ದನ್ ಕೊಡವೂರು, ಕಾರ್ಯದರ್ಶಿ ಪ್ರವೀಣ್ ಕೊರೆಯ, ಕೋಶಾಧಿಕಾರಿ ದಿವಾಕರ್ ಹಿರಿಯಡ್ಕ ನಿಕಟ ಪೂರ್ವ ಅಧ್ಯಕ್ಷ ಪ್ರಕಾಶ್ ಕೊಡಂಕೂರ್, ಕಾರ್ಯದರ್ಶಿ ಸುಕೇಶ್ ಅಮೀನ್ ಹಾಗು ವಲಯದ ಸದಸ್ಯರು ಉಪಸ್ಥಿತರಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…