ಉಡುಪಿ: ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್ ದ.ಕ ಮತ್ತು ಉಡುಪಿ ಜಿಲ್ಲಾ ವಲಯಾಧ್ಯಕ್ಷರಾಗಿ ಜನಾರ್ದನ್ ಕೊಡವೂರು ಅಧಿಕಾರ ಸ್ವೀಕರಿಸಿದರು.
ಭಾನುವಾರದಂದು ಉಡುಪಿ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆದ 31ನೇ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿಗಾರ್ ರವರು ಉಡುಪಿ ವಲಯದ ಅಧ್ಯಕ್ಷ ಜನಾರ್ದನ್ ಕೊಡವೂರು ಹಾಗು ನೂತನ ತಂಡಕ್ಕೆ ಪದಗ್ರಹಣ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಅಡ್ಯಾರ್, ಕೋಶಾಧಿಕಾರಿ ಆನಂದ ಎನ್ ಬ ಬಂಟ್ವಾಳ ಹಾಗೂ ಪದಾಧಿಕಾರಿಗಳು, ಉಡುಪಿ ವಲಯದ ನೂತನ ಅಧ್ಯಕ್ಷ ಜನಾರ್ದನ್ ಕೊಡವೂರು, ಕಾರ್ಯದರ್ಶಿ ಪ್ರವೀಣ್ ಕೊರೆಯ, ಕೋಶಾಧಿಕಾರಿ ದಿವಾಕರ್ ಹಿರಿಯಡ್ಕ ನಿಕಟ ಪೂರ್ವ ಅಧ್ಯಕ್ಷ ಪ್ರಕಾಶ್ ಕೊಡಂಕೂರ್, ಕಾರ್ಯದರ್ಶಿ ಸುಕೇಶ್ ಅಮೀನ್ ಹಾಗು ವಲಯದ ಸದಸ್ಯರು ಉಪಸ್ಥಿತರಿದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…