SKPA ಕಾಪು ವಲಯ ಕೊಡಗು ನಿರಾಶ್ರಿತರಿಗೆ ಸಹಾಯ ಧನ ಹಸ್ತಾಂತರ.
ಕಾಪು: ಕೊಡಗು ಮಡಿಕೇರಿಯಲ್ಲಿ ಭಾರಿ ಮಳೆಯಿಂದಾಗಿ ಕೊಚ್ಚಿ ಹೋಗಿದ್ದ ಕುಟುಂಬಗಳಿಗೆ ನೆರವು ನೀಡುವ ಉದ್ದೇಶದಿಂದ ಕಾಪು ವಲಯದ ಸೌತ್ ಕೆನರ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಸಹಾಯಧನದ ಚೆಕ್ಕನ್ನು ಕಾಪು ತಾಲೂಕ್ ತಹಶಿಲ್ದಾರ್ ಗುರುಸಿದ್ದಯ್ಯ ರ ಮುಖಾಂತರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಲಾಯಿತು.
ಈ ಸಂಧರ್ಭದಲ್ಲಿ ಕಾಪು ವಲಯ ಅಧ್ಯಕ್ಷ ಉದಯ ಮುನ್ಕೂರ್,ಉಪಾಧ್ಯಕ್ಷ ಮನೋಹರ್ ಕುಂದರ್ ಏರ್ಮಾಳು,ಕಾರ್ಯದರ್ಶಿ ವಿರೇಂದ್ರ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಪ್ರವೀಣ್ ಕುರ್ಕಾಲ್,ಕಾಪು ವಲಯ ಕೋಶಾಧಿಕಾರಿ ಸಂತೋಷ್ ಕಾಪು,ರವಿಕುಮಾರ್ ಕಟಪಾಡಿ,ಸಚಿನ್ ಉಚ್ಚಿಲ ಸೇರಿದಂತೆ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…