Featured

SSLC ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ : ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ – vishwanews24

SSLC ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ : ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ

ಬೆಂಗಳೂರು : ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ರಾಜ್ಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಮುಖ್ಯ ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ ಮಾಡಿದೆ.

ಎಸ್ಎಸ್ಎಲ್​ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧಿಸಲಾಗಿದೆ. ಇದೀಗ ಶಿಕ್ಷಕರು ಸಹ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಅಲ್ಲದೇ 2 ಹಾಗೂ 3ನೇ ಪರೀಕ್ಷೆ ಆಯುಕ್ತರ ನೇತೃತ್ವದಲ್ಲಿ ನಡೆಯಲಿವೆ.

ಈ ಹಿಂದಿನ ಪರೀಕ್ಷೆಗಳನ್ನು ಕರ್ನಾಟಕ ಪರೀಕ್ಷಾ ಮಂಡಳಿ ಮೌಲ್ಯ ನಿರ್ಣಯ ಮಂಡಳಿ ನೇತೃತ್ವದಲ್ಲಿ ನಡೆಸಲಾಗಿತ್ತು. ಆದರೆ ಇದೀಗ ಹೊಸ ಗೈಡ್​​ಲೈನ್ಸ್​ ಪ್ರಕಾರ 2 ಹಾಗೂ 3ನೇ ಪರೀಕ್ಷೆ ಆಯುಕ್ತರ ನೇತೃತ್ವದಲ್ಲಿ ನಡೆಯಲಿದ್ದು, ಡಿಡಿಪಿಐ ಹಾಗೂ ಬಿಇಒಗಳಿಗೆ ಪರೀಕ್ಷೆಯ ಜವಾಬ್ದಾರಿ ನೀಡಲಾಗಿದೆ.

ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಮೊಬೈಲ್​ ತರುವಂತಿಲ್ಲ. ಜೊತೆಗೆ ಶಿಕ್ಷಕರು ಸಹ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ. ಇನ್ನು ಪ್ರಶ್ನೆಪತ್ರಿಕೆ ಸೋರಿಕೆ, ಅವ್ಯಹಾರ ನಡೆಸದಂತೆ ಖಡಕ್ ಸೂಚನೆ ನೀಡಲಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಆಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು.

ಪ್ರಶ್ನೆಪತ್ರಿಕೆ ಮುಖ್ಯೋಪಾಧ್ಯಾಯರೇ ಡೌನ್​ಲೋಡ್ ಮಾಡಬೇಕು. ಜೊತೆಗೆ ಪ್ರಶ್ನೆಪತ್ರಿಕೆ ಗೌಪ್ಯತೆ ಕಾಪಾಡಬೇಕು ಹಾಗೇ ಪ್ರಾಂಶುಪಾಲರು ಸಹ ಪರೀಕ್ಷಾ ಕೇಂದ್ರಗಳಿಗೆ ಭೇಟಿ ಪರಿಶೀಲನೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿಯಲ್ಲಿ ಖಡಕ್ ಆಗಿ ತಿಳಿಸಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago