Featured

SSLC ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾದ ವಿದ್ಯಾರ್ಥಿ ; ಮಗನ ಫೋಟೋ ಹಿಡಿದು ಪೋಷಕರ ಹುಡುಕಾಟ – Vishwanews24

SSLC ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾದ ವಿದ್ಯಾರ್ಥಿ ; ಮಗನ ಫೋಟೋ ಹಿಡಿದು ಪೋಷಕರ ಹುಡುಕಾಟ

ನೆಲಮಂಗಲ, : ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Result) ಫಲಿತಾಂಶ ಪ್ರಕಟವಾಗಲಿದ್ದು ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾ. ಬೆಟ್ಟಹಳ್ಳಿಯಲ್ಲಿ ನಡೆದಿದೆ. ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್​ ಗೌಡ(16) ರಿಸಲ್ಟ್​ಗೆ ಭಯಬಿದ್ದು ನಾಪತ್ತೆಯಾಗಿದ್ದಾನೆ.

ಸುರೇಶ್​ ಮತ್ತು ರೂಪ ದಂಪತಿಗಳ ಪುತ್ರ ಚಂದನ್​ ಗೌಡ ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ. ಮಗನ ಫೋಟೋ ಹಿಡಿದು ಪೋಷಕರು ಹುಡುಕಾಡುತ್ತಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

2 days ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

2 days ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

2 days ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

2 days ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

2 days ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

2 days ago