ಬೆಂಗಳೂರು: 2022-23ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ, ಈ ಬಾರಿ ಶೇ.83.89ರಷ್ಟು ಫಲಿತಾಂಶ ದಾಖಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ರಾಜ್ಯದ 11 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್ ಇಎಬಿ ) ಪತ್ರಿಕಾಗೋಷ್ಟಿ ಫಲಿತಾಂಶ ಪ್ರಕಟಿಸಿದೆ.
ಚಿತ್ರದುರ್ಗ ಜಿಲ್ಲೆ ಶೇ 96.8% ರಷ್ಟು, ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದ್ದರೆ, ಮಂಡ್ಯ 96.74 ದ್ವಿತೀಯ , ಹಾಸನ ಮೂರನೇ ಸ್ಥಾನದಲ್ಲಿದೆ. ಯಾದಗಿರಿ ಶೇ 75.49 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ.
ಪ್ರತಿಶತ ಅಂಕ ಪಡೆದ ವಿದ್ಯಾರ್ಥಿಗಳು:
ಭೂಮಿಕಾ – ನ್ಯೂ ಮೆಕಾಲೆ ಇಂಗ್ಲಿಷ್ ಹೈಸ್ಕೂಲ್ ಹೊಸೂರು
ಯಶಶ್ ಗೌಡ – ಚಿಕ್ಕಬಳ್ಳಾಪುರ
ಅನುಪಮ ಶ್ರೀ ಶೈಲಿ – ಬೆಳಗಾವಿ
ಬೀಮನ್ ಗೌಡ ಹನುಮಂತ್ ಗೌಡ ಬೀರಾದಾರ್ ಪಾಟೀಲ್ – ಬಿಜಾಪುರ
ವಿದ್ಯಾರ್ಥಿಗಳು ಪಲಿತಾಂಶಕ್ಕಾಗಿ ಅಧಿಕೃತ ವೆಬ್ಸೈಟ್ https://kseab.karnataka.gov.in/ ಅಥವಾ https://karresults.nic.in/ ಪಡೆಯಬಹುದು .
ಕಳೆದ ಬಾರಿ ಅಂದರೆ 2022 ರಲ್ಲಿ, ಒಟ್ಟಾರೆ ಉತ್ತೀರ್ಣ ಶೇಕಡಾ 85.63 ರಷ್ಟು ದಾಖಲಾಗಿತ್ತು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…