Featured

SSLC ಫಲಿತಾಂಶ – ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ – Vishwanews24

SSLC ಫಲಿತಾಂಶ – ಚಿತ್ರದುರ್ಗ ಜಿಲ್ಲೆ ಪ್ರಥಮ, ಹಾಸನ ದ್ವಿತೀಯ

ಬೆಂಗಳೂರು: 2022-23ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ, ಈ ಬಾರಿ ಶೇ.83.89ರಷ್ಟು ಫಲಿತಾಂಶ ದಾಖಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ರಾಜ್ಯದ 11 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್ ಇಎಬಿ ) ಪತ್ರಿಕಾಗೋಷ್ಟಿ ಫಲಿತಾಂಶ ಪ್ರಕಟಿಸಿದೆ.

ಚಿತ್ರದುರ್ಗ ಜಿಲ್ಲೆ ಶೇ 96.8% ರಷ್ಟು, ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದ್ದರೆ, ಮಂಡ್ಯ 96.74 ದ್ವಿತೀಯ , ಹಾಸನ ಮೂರನೇ ಸ್ಥಾನದಲ್ಲಿದೆ. ಯಾದಗಿರಿ ಶೇ 75.49 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಪ್ರತಿಶತ ಅಂಕ ಪಡೆದ ವಿದ್ಯಾರ್ಥಿಗಳು:

ಭೂಮಿಕಾ – ನ್ಯೂ ಮೆಕಾಲೆ ಇಂಗ್ಲಿಷ್ ಹೈಸ್ಕೂಲ್ ಹೊಸೂರು

ಯಶಶ್ ಗೌಡ – ಚಿಕ್ಕಬಳ್ಳಾಪುರ

ಅನುಪಮ ಶ್ರೀ ಶೈಲಿ – ಬೆಳಗಾವಿ

ಬೀಮನ್ ಗೌಡ ಹನುಮಂತ್ ಗೌಡ ಬೀರಾದಾರ್ ಪಾಟೀಲ್ – ಬಿಜಾಪುರ

ವಿದ್ಯಾರ್ಥಿಗಳು ಪಲಿತಾಂಶಕ್ಕಾಗಿ ಅಧಿಕೃತ ವೆಬ್‌ಸೈಟ್‌ https://kseab.karnataka.gov.in/ ಅಥವಾ https://karresults.nic.in/ ಪಡೆಯಬಹುದು .

ಕಳೆದ ಬಾರಿ ಅಂದರೆ 2022 ರಲ್ಲಿ, ಒಟ್ಟಾರೆ ಉತ್ತೀರ್ಣ ಶೇಕಡಾ 85.63 ರಷ್ಟು ದಾಖಲಾಗಿತ್ತು.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

3 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

3 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

3 days ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

3 days ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

3 days ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

3 days ago