ಹೊಸದಿಲ್ಲಿ: ವಾಯುಪ್ರದೇಶ ಹಠಾತ್ ಮುಚ್ಚಿದ ಬಳಿಕ ಯುಎಇಯಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಮಂಗಳವಾರ 4 ವಿಶೇಷ ವಿಮಾನಗಳನ್ನು ಹಾರಾಟ ನಡೆಸುವುದಾಗಿ SpiceJet ತಿಳಿಸಿದೆ.
ಬುಧವಾರ ಅಂದರೆ ಮಾರ್ಚ್ 4ರಿಂದ ಫುಜೈರಾ- ದಿಲ್ಲಿ ಮತ್ತು ಫುಜೈರಾ–ಮುಂಬೈ ನಡುವಿನ ನಿಗದಿತ ವಿಮಾನ ಸೇವೆಗಳನ್ನು ಮರುಪ್ರಾರಂಭಿಸುವುದಾಗಿ SpiceJet ಪ್ರಕಟಿಸಿದೆ.
ಅಧಿಕೃತ ಪ್ರಕಟಣೆಯ ಪ್ರಕಾರ, ಫುಜೈರಾದಿಂದ ವಿಶೇಷ ವಿಮಾನ ಸೇವೆ ದಿಲ್ಲಿ, ಮುಂಬೈ ಮತ್ತು ಕೊಚ್ಚಿಗೆ ಇರಲಿದೆ. ನಾಲ್ಕು ವಿಮಾನಗಳಲ್ಲಿ ಎರಡು ವಿಮಾನ ಮುಂಬೈಗೆ ಬರಲಿದೆ. ಪ್ರಯಾಣಿಕರ ಅವಶ್ಯಕತೆಗಳು ಮತ್ತು ನಿಯಂತ್ರಣ ಸಂಸ್ಥೆಗಳ ಅನುಮೋದನೆ ಬಳಿಕ ಇನ್ನಷ್ಟು ವಿಶೇಷ ವಿಮಾನಗಳ ಹಾರಾಟದ ಬಗ್ಗೆ ವಿಮಾನಯಾನ ಸಂಸ್ಥೆ ಪರಿಶೀಲಿಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ 👇:
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…