ಪಾರಾಯಣ ವೇದಿಕೆಯಲ್ಲಿ.. ಎಲ್ಲರಿಗೂ ನಮಸ್ಕಾರ .. ಜೈ ಶ್ರೀ ಕೃಷ್ಣ .. ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ
ಈ ವಿಗ್ರಹದ ದರ್ಶನದಿಂದ ಆತ್ಮೀಯ ಆಧ್ಯಾತ್ಮಿಕ ಆನಂದ ನೀಡಿತು ಎಂದು ಪ್ರಧಾನಿ ಹೇಳಿದರು.
ನನ್ನ ಜನ್ಮ ಗುಜರಾತ್ ನಲ್ಲಿ ಆಯಿತು. ಗುಜರಾತ್ ಮತ್ತು ಉಡುಪಿ ನಡುವೆ ವಿಶೇಷ ಸಂಬಂಧವಿದೆ. ಇಲ್ಲಿ ಸ್ಥಾಪನೆ ಮಾಡಿರುವ ಕೃಷ್ಣನ ಪೂಜೆ ಮೊದಲು ದ್ವಾರಕದಲ್ಲಿ ರುಕ್ಕಿಣಿ ಮಾಡುತ್ತಿದ್ದರು. ಮತ್ತೆ ಮಧ್ವರು ಇಲ್ಲಿ ಸ್ಥಾಪನೆ ಮಾಡಿದ್ದರು.
ಕರ್ನಾಟಕ ಭೂಮಿಯಲ್ಲಿ ಬರುವುದೇ ನನಗೆ ಹೊಸ ಅನುಭೂತಿ ನೀಡುತ್ತದೆ. ಉಡುಪಿಗೆ ಬರುವುದು ಯಾವಗಲೂ ಅದ್ಭುತ ಭಾವನೆ.
ಶ್ರೀಕೃಷ್ಣ ಆಶೀರ್ವಾದ, ಮಧ್ವಾಚಾರ್ಯದ ಈ ಭೂಮಿಗೆ ಬರುವುದೇ ನನಗೆ ಸಂತಸದ ಸಂದರ್ಭ ಎಂದ ಪ್ರಧಾನಿ
ಮಕ್ಕಳು ಮಾಡಿ ತಂದ ಚಿತ್ರಗಳು ಕೊಡಿ, ಪೊಲೀಸರು ಸಹಾಯ ಮಾಡಿ. ಅದರ ಹಿಂದೆ ವಿಳಾಸ ಬರೆದರೆ ನಾನು ಧನ್ಯವಾದ ಕಳಿಹಿಸುತ್ತೇನೆ. ಮಕ್ಕಳು ಇಷ್ಟು ಕಷ್ಟಪಡುತ್ತಾರೆ. ಅವರಿಗೆ ಅನ್ಯಾಯವಾದರೆ ನನಗೆ ಬೇಸರವಾಗುತ್ತದೆ ಎಂದ ಪ್ರಧಾನಿ
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…