ಮೋದಿಗೆ ತಿಲಕವಿಟ್ಟು ತುಳಸಿಮಣಿ ನೀಡಿದ ಸ್ವಾಮೀಜಿ
ವೇದಿಕೆಯಲ್ಲಿ ಮೋದಿಗೆ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಯಿಂದ ಹಾರಾರ್ಪಣೆ
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಸ್ವಾಗತ ಭಾಷಣ
ಪುತ್ತಿಗೆ ಶ್ರೀ ಸುಗುಣೇಂದ್ರ ಸ್ವಾಮೀಜಿಯವರಿಂದ ಪ್ರಸ್ತಾವಿಕ ಧರ್ಮ ಸಂದೇಶ
ಪ್ರಧಾನಿ ಮೋದಿಗೆ ಅಂಗಾರಕ ಅಕ್ಷತೆ
ನರೇಂದ್ರ ಮೋದಿಗೆ ಮಾಧ್ವ ಸಂಪ್ರದಾಯದ ತಿಲಕ
ಮೋದಿ ಹಣೆಗೆ ವಿಶೇಷ ಮಾಧ್ವ ತಿಲಕ
ಅಂಗಾರಕ ಅಕ್ಷತೆ ಇರಿಸಿದ ಪುತ್ತಿಗೆ ಶ್ರೀ
ಸುಗುಣೇಂದ್ರ ತೀರ್ಥ ಸ್ವಾಮೀಜಿ ಸಂಸ್ಕೃತ ಮಾತು
ರಾಷ್ಟ್ರ ರಕ್ಷಣೆಗೆ ಕೈಗೆ ರಕ್ಷೆ ಕಟ್ಟುವುದರ ಮೂಲಕ ಸನ್ಮಾನ
ಭಾರತ ಭಾಗ್ಯ ವಿದಾತ ಬಿರುದು ನೀಡಿ ಸನ್ಮಾನ
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…