ಅಜೆಕಾರು: ಕುಕ್ಕುಜೆ ಗ್ರಾಮದ ದೊಂಡೆರಂಗಡಿ ಪೇಟೆಯಲ್ಲಿ ಆ.8ರಂದು ಬೆಳಗ್ಗೆ ವಾಟ್ಸಾಪ್ ಸ್ಟೇಟಸ್ ವಿಚಾರದಲ್ಲಿ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದ ಆರು ಮಂದಿಯನ್ನು ಅಜೆಕಾರು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಡ್ತಲ ಗ್ರಾಮದ ನಿತ್ಯಾನಂದ(33), ಅಂಕಿತ್(27), ಕುಕ್ಕುಜೆ ಗ್ರಾಮದ ರೂಪೇಶ್ ಕುಮಾರ್(28), ಎಳ್ಳಾರೆ ಗ್ರಾಮದ ಉದಯ(33), ಕಕ್ಕುಂಜೆ ಗ್ರಾಮದ ದೀಕ್ಷಿತ್ (25), ರವೀಂದ್ರ(38) ಎಂಬವರು ವಾಟ್ಸಾಪ್ ಸ್ಟೇಟಸ್ ವಿಚಾರದಲ್ಲಿ ಅಕ್ರಮ ಕೂಟ ಸೇರಿ, ಪರಸ್ಪರ ಕೈ ಕೈ ಮಿಲಾಯಿಸಿ ಗಲಾಟೆ ಮಾಡುತ್ತಿದ್ದರು. ಎಂದು ದೂರಲಾಗಿದೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…