ಬೆಂಗಳೂರು: ರಷ್ಯಾ -ಉಕ್ರೇನ್ ಯುದ್ಧದ ಪರಿಣಾಮ ದೇಶೀಯ ಮಾರುಕಟ್ಟೆ ಮೇಲೆ ಉಂಟಾಗಿದೆ. ಯುದ್ಧ ಆರಂಭವಾಗಿ 12 ದಿನಗಳಾಗಿದ್ದು, ಕಾಳಸಂತೆಕೋರರು ಪರಿಸ್ಥಿತಿಯ ಲಾಭ ಪಡೆದುಕೊಂಡಿದ್ದು, ಸೂರ್ಯಕಾಂತಿ ಅಡುಗೆ ಎಣ್ಣೆ ದರವನ್ನು ಒಂದು ವಾರದಲ್ಲಿ 100 ರೂಪಾಯಿ ಹೆಚ್ಚಳ ಮಾಡಿದ್ದಾರೆ.
ದೇಶದಲ್ಲಿ 2 -3 ತಿಂಗಳಿಗಾಗುವಷ್ಟು ಅಡುಗೆ ಎಣ್ಣೆ ದಾಸ್ತಾನು ಇದ್ದರೂ ಕೂಡ ಸೂರ್ಯಕಾಂತಿ ಎಣ್ಣೆಯಲ್ಲಿ ಕೃತಕ ಅಭಾವ ಸೃಷ್ಟಿಸಿ ಈ ರೀತಿ ಬೆಲೆ ಏರಿಕೆ ಮಾಡಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಯುದ್ಧದ ಪರಿಣಾಮ ಸೂರ್ಯಕಾಂತಿ ಎಣ್ಣೆ ಆಮದು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ದರ ಏರಿಕೆಯಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…