ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವ್ರು ಬಜೆಟ್ ಮಂಡಿಸುತ್ತಿದ್ದಾರೆ.
ಉಜ್ವಲ ಯೋಜನೆ ಯನ್ನು 1 ಕೋಟಿ ಹೆಚ್ಚು ಫಲಾನುಭವಿಗಳಿಗೆ ವಿಸ್ತರಿಸಲಾಗುವುದು. ಮುಂದಿನ 3 ವರ್ಷಗಳಲ್ಲಿ 100 ಹೆಚ್ಚು ಜಿಲ್ಲೆಗಳನ್ನು ನಗರ ಅನಿಲ ವಿತರಣೆಗಾಗಿ ಸೇರಿಸಲಿದೆ ಅಂತ ತಿಳಿಸಿದರು. ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ)ಯಡಿ ಕೇಂದ್ರ ಸರಕಾರವು ಉಚಿತ ಸಿಲಿಂಡರ್ ನೀಡುತ್ತಿದೆ.
ಅರ್ಜಿ ಸಲ್ಲಿಕೆ ಹೇಗೆ?
ಉಜ್ವಲ ಯೋಜನೆಗೆ ನೋಂದಣಿ ಮಾಡಿಕೊಳ್ಳುವುದು ಸುಲಭವಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಯಾವುದೇ ಕುಟುಂಬದ ಮಹಿಳೆ ಉಜ್ವಲ ಯೋಜನೆ ಫಲಾನುಭವಿಗಳಾಗಲು ಅರ್ಹರು. ಈಕೆ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಗೆ ಸಂಬಂಧಿಸಿದ ಅಧಿಕೃತ ವೆಬ್ ಸೈಟ್ pmujjwalayojana.com ಭೇಟಿ ನೀಡಿ ನೋಂದಾಯಿಸಿಕೊಳ್ಳ ಬೇಕು.
Union Budget 2021 : 32 ರಾಜ್ಯಗಳಲ್ಲಿ ಒಂದು ದೇಶ ಒಂದೇ ರೇಷನ್ ಕಾರ್ಡ್ ಜಾರಿಗೆ -Vishwanews24
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…