ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವ್ರು ಬಜೆಟ್ ಮಂಡಿಸುತ್ತಿದ್ದಾರೆ.
ಉಜ್ವಲ ಯೋಜನೆ ಯನ್ನು 1 ಕೋಟಿ ಹೆಚ್ಚು ಫಲಾನುಭವಿಗಳಿಗೆ ವಿಸ್ತರಿಸಲಾಗುವುದು. ಮುಂದಿನ 3 ವರ್ಷಗಳಲ್ಲಿ 100 ಹೆಚ್ಚು ಜಿಲ್ಲೆಗಳನ್ನು ನಗರ ಅನಿಲ ವಿತರಣೆಗಾಗಿ ಸೇರಿಸಲಿದೆ ಅಂತ ತಿಳಿಸಿದರು. ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ)ಯಡಿ ಕೇಂದ್ರ ಸರಕಾರವು ಉಚಿತ ಸಿಲಿಂಡರ್ ನೀಡುತ್ತಿದೆ.
ಅರ್ಜಿ ಸಲ್ಲಿಕೆ ಹೇಗೆ?
ಉಜ್ವಲ ಯೋಜನೆಗೆ ನೋಂದಣಿ ಮಾಡಿಕೊಳ್ಳುವುದು ಸುಲಭವಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಯಾವುದೇ ಕುಟುಂಬದ ಮಹಿಳೆ ಉಜ್ವಲ ಯೋಜನೆ ಫಲಾನುಭವಿಗಳಾಗಲು ಅರ್ಹರು. ಈಕೆ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಗೆ ಸಂಬಂಧಿಸಿದ ಅಧಿಕೃತ ವೆಬ್ ಸೈಟ್ pmujjwalayojana.com ಭೇಟಿ ನೀಡಿ ನೋಂದಾಯಿಸಿಕೊಳ್ಳ ಬೇಕು.
Union Budget 2021 : 32 ರಾಜ್ಯಗಳಲ್ಲಿ ಒಂದು ದೇಶ ಒಂದೇ ರೇಷನ್ ಕಾರ್ಡ್ ಜಾರಿಗೆ -Vishwanews24
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…