Featured

Union Budget 2021 : ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್ ಗಳ ಸ್ಥಾಪನೆ , ಮೂಲಸೌಕರ್ಯ ವಲಯಕ್ಕೆ ಹೆಚ್ಚು ಹಣ ನೀಡಲು ನಿರ್ಧಾರ : ನಿರ್ಮಲ ಸೀತಾರಾಮನ್ -Vishwanews24

Union Budget 2021 : ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್ ಗಳ ಸ್ಥಾಪನೆ , ಮೂಲಸೌಕರ್ಯ ವಲಯಕ್ಕೆ ಹೆಚ್ಚು ಹಣ ನೀಡಲು ನಿರ್ಧಾರ : ನಿರ್ಮಲ ಸೀತಾರಾಮನ್ -Vishwanews24

ನವದೆಹಲಿ: ಕರೋನದ ದಿಂದ ಕಂಗೆಟ್ಟಿರುವ ದೇಶದ ಅರ್ಥಿಕ ಪರಿಸ್ಥಿತಿಯ ನಡುವೆ ಇಂದು 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಅವರು ಮಂಡನೆ ಮಾಡುತ್ತಿದ್ದಾರೆ.

ಈ ನಡುವೆ ಅವರು ಬಜೆಟ್ ಮಂಡನೆ ವೇಳೇಯಲ್ಲಿ , ಕೊರೊನಾ ಮಹಾಮಾರಿ ನಡುವೆ ಬಜೆಟ್ ಮಂಡನೆ ತಯಾರಿ ನಡೆದಿದೆ. ನಮ್ಮ ದೇಶದಲ್ಲಿ ಹಲವರು ಮನೆ ಕಳೆದುಕೊಂಡಿದ್ದಾರೆ. ಲಾಕ್ ಡೌನ್ ಬಳಿಕ ಗರೀಬ್ ಕಲ್ಯಾಣ್ ಯೋಜನೆ ಘೋಷಣೆ ಮಾಡಲಾಗಿದೆ. ದೇಶ ಸಂಕಷ್ಟದಲ್ಲಿದ್ದಾಗ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ.

ಭಾರತದಲ್ಲಿ ಕೊರೊನಾಗೆ ಈಗಾಗಲೇ ಎರಡು ಲಸಿಕೆಗಳು ಬಳಕೆಯಲ್ಲಿದ್ದು, ಮತ್ತೆರಡು ಲಸಿಕೆಗಳು ಶೀಘ್ರವೇ ಲಭ್ಯವಾಗಲಿದೆ. ಕೊರನಾ ನಂತರ ಜಗತ್ತು 2 ಮಹಾಯುದ್ಧದ ಪರಿಸ್ಥಿತಿ ಎದುರಿಸುತ್ತಿದೆ. ಕೇಂದ್ರ ಸರ್ಕಾರ ಬಡವರು, ದಲಿತರು, ಬುಡಕಟ್ಟು ಸಮುದಾಯಕ್ಕೆ ನೆರವಾಗಿದೆ ಎಂದರು.

ಐದು ಆಧಾರ ಸ್ತಂಬಳ ಮೇಲೆ ಬಜೆಟ್ ಮಂಡನೆಯಾಗಲಿದೆ. 17 ಸಾವಿರ ಗ್ರಾಮೀಣಾ ವೆನಲ್ ನೆಸ್ ಸೆಂಟರ್ ಗಳಿಗೆ ಬೆಂಬಲ, ಆರೋಗ್ಯ ಕ್ಷೇತ್ರ ಮೂಲ ಸೌಲಭ್ಯಕ್ಕೆ 64,180 ಕೋಟಿ ರೂ. ಘೋಷಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್ ಗಳ ಸ್ಥಾಪನೆ 112 ಜಿಲ್ಲೆಗಳಲ್ಲಿ ಪೌಷ್ಠಿಕ ವೃದ್ಧಿಗೆ ಆಧ್ಯತೆ. ಜನರಿಗೆ ಶುದ್ದಧ ಕುಡಿಯುವ ನೀರು ಪೂರೈಕೆ ಮಾಡಲಾಗುವುದು.

ಮೂಲಸೌಕರ್ಯ ವಲಯಕ್ಕೆ ಹೆಚ್ಚು ಹಣ ನೀಡಲು ನಿರ್ಧಾರ ಮಾಡಲಾಗಿದೆ. ಮುಂದಿನ 3 ವರ್ಷಗಳಲ್ಲಿ 5 ಲಕ್ಷ ಕೋಟಿ ನೆರವು ನೀಡಲು ನಿರ್ಧರಿಸಲಾಗಿದೆ

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

12 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

12 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

13 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

14 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

14 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

14 hours ago