ನವದೆಹಲಿ: 2021 ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಂಡನೆ ಮಾಡುತ್ತಿದ್ದಾರೆ.
ಬಜೆಟ್ ಮಂಡನೆ ವೇಳೇಯಲ್ಲಿ , ರೈತರ ಆದಾಯ ಐದು ಪಟ್ಟು ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಬದ್ಧ, ಕೃಷಿವಲಯ ಚೇತರಿಕಗೆ ಕೇಂದ್ರದಿಂದ ಹೊಸ ಯೋಜನೆ. ಪ್ರಸಕ್ತ ವರ್ಷ ಗೋಧಿ ಖರೀದಿಗೆ 75 ಸಾವಿರ ಕೋಟಿ ರೂ. ವ್ಯಯ. 40 ಲಕ್ಷ ರೈತರಿಗೆ ಇದರ ಲಾಭ ಸಿಕ್ಕಿದೆ. 1.ಲಕ್ಷ 72 ಸಾವಿರ ಕೋಟಿ ರೂ. ಮೊತ್ತದಲ್ಲಿ ಭತ್ತ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು. ಪಶುಪಾಲನೆ, ಹೈನುಗಾರಿಕೆ ಕುಕ್ಕುಟೋದ್ಯಮಕ್ಕೆ ಅನುದಾನ ಹೆಚ್ಚಳ ಮಾಡಲಾಗುವುದು 30 ಸಾವಿರ ಕೋಟಿ ರೂ. ಇದ್ದ ಅನುದಾನ 40 ಸಾವಿರ ಕೋಟಿಗೆ ಹೆಚ್ಚಳ ರೈತರ ಸಾಲ ಯೋಜನೆಗೆ 16.5 ಲಕ್ಷ ಕೋಟಿ ರೂ.ನಿಗದಿ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ರೈತರ ನೆಮ್ಮದಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗುವಂತೆ ಮಾಡುತ್ತೇವೆ.
ಸರಕಾರ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವುದು ನಿಲ್ಲಿಸೋಲ್ಲ: ವಿತ್ತ ಸಚಿವೆ ಭರವಸೆ
ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಲು ಸಿದ್ಧ ಗೋಧಿ ಹಾಗೂ ಅಕ್ಕಿಗೆ ಅಗತ್ಯ ಬೆಂಬಲ ಬೆಲೆ
ಕೃಷಿ ಸಾಲದ ಗುರಿ 16.5 ಲಕ್ಷ ಕೋಟಿಗೆ ಹೆಚ್ಚಳ
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…
ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…