Featured

Union Budget 2021 : ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ , ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ -Vishwanews24

Union Budget 2021 : ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ , ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ -Vishwanews24

ನವದೆಹಲಿ:  2021 ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಅವರು ಮಂಡನೆ ಮಾಡುತ್ತಿದ್ದಾರೆ.

ಬಜೆಟ್ ಮಂಡನೆ ವೇಳೇಯಲ್ಲಿ , ರೈತರ ಆದಾಯ ಐದು ಪಟ್ಟು ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಬದ್ಧ, ಕೃಷಿವಲಯ ಚೇತರಿಕಗೆ ಕೇಂದ್ರದಿಂದ ಹೊಸ ಯೋಜನೆ. ಪ್ರಸಕ್ತ ವರ್ಷ ಗೋಧಿ ಖರೀದಿಗೆ 75 ಸಾವಿರ ಕೋಟಿ ರೂ. ವ್ಯಯ. 40 ಲಕ್ಷ ರೈತರಿಗೆ ಇದರ ಲಾಭ ಸಿಕ್ಕಿದೆ. 1.ಲಕ್ಷ 72 ಸಾವಿರ ಕೋಟಿ ರೂ. ಮೊತ್ತದಲ್ಲಿ ಭತ್ತ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು. ಪಶುಪಾಲನೆ, ಹೈನುಗಾರಿಕೆ ಕುಕ್ಕುಟೋದ್ಯಮಕ್ಕೆ ಅನುದಾನ ಹೆಚ್ಚಳ ಮಾಡಲಾಗುವುದು 30 ಸಾವಿರ ಕೋಟಿ ರೂ. ಇದ್ದ ಅನುದಾನ 40 ಸಾವಿರ ಕೋಟಿಗೆ ಹೆಚ್ಚಳ ರೈತರ ಸಾಲ ಯೋಜನೆಗೆ 16.5 ಲಕ್ಷ ಕೋಟಿ ರೂ.ನಿಗದಿ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ರೈತರ ನೆಮ್ಮದಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗುವಂತೆ ಮಾಡುತ್ತೇವೆ.

ಸರಕಾರ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವುದು ನಿಲ್ಲಿಸೋಲ್ಲ: ವಿತ್ತ ಸಚಿವೆ ಭರವಸೆ

ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಲು ಸಿದ್ಧ ಗೋಧಿ ಹಾಗೂ ಅಕ್ಕಿಗೆ ಅಗತ್ಯ ಬೆಂಬಲ ಬೆಲೆ

ಕೃಷಿ ಸಾಲದ ಗುರಿ 16.5 ಲಕ್ಷ ಕೋಟಿಗೆ ಹೆಚ್ಚಳ

 

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

6 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

6 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

6 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

7 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

8 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

8 hours ago