ನವದೆಹಲಿ: 2021 ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಂಡನೆ ಮಾಡುತ್ತಿದ್ದಾರೆ.
ಬಜೆಟ್ ಮಂಡನೆ ವೇಳೇಯಲ್ಲಿ , ರೈತರ ಆದಾಯ ಐದು ಪಟ್ಟು ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಬದ್ಧ, ಕೃಷಿವಲಯ ಚೇತರಿಕಗೆ ಕೇಂದ್ರದಿಂದ ಹೊಸ ಯೋಜನೆ. ಪ್ರಸಕ್ತ ವರ್ಷ ಗೋಧಿ ಖರೀದಿಗೆ 75 ಸಾವಿರ ಕೋಟಿ ರೂ. ವ್ಯಯ. 40 ಲಕ್ಷ ರೈತರಿಗೆ ಇದರ ಲಾಭ ಸಿಕ್ಕಿದೆ. 1.ಲಕ್ಷ 72 ಸಾವಿರ ಕೋಟಿ ರೂ. ಮೊತ್ತದಲ್ಲಿ ಭತ್ತ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು. ಪಶುಪಾಲನೆ, ಹೈನುಗಾರಿಕೆ ಕುಕ್ಕುಟೋದ್ಯಮಕ್ಕೆ ಅನುದಾನ ಹೆಚ್ಚಳ ಮಾಡಲಾಗುವುದು 30 ಸಾವಿರ ಕೋಟಿ ರೂ. ಇದ್ದ ಅನುದಾನ 40 ಸಾವಿರ ಕೋಟಿಗೆ ಹೆಚ್ಚಳ ರೈತರ ಸಾಲ ಯೋಜನೆಗೆ 16.5 ಲಕ್ಷ ಕೋಟಿ ರೂ.ನಿಗದಿ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ರೈತರ ನೆಮ್ಮದಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗುವಂತೆ ಮಾಡುತ್ತೇವೆ.
ಸರಕಾರ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವುದು ನಿಲ್ಲಿಸೋಲ್ಲ: ವಿತ್ತ ಸಚಿವೆ ಭರವಸೆ
ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಲು ಸಿದ್ಧ ಗೋಧಿ ಹಾಗೂ ಅಕ್ಕಿಗೆ ಅಗತ್ಯ ಬೆಂಬಲ ಬೆಲೆ
ಕೃಷಿ ಸಾಲದ ಗುರಿ 16.5 ಲಕ್ಷ ಕೋಟಿಗೆ ಹೆಚ್ಚಳ
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…